Featured

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು – vishwanews24

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

ಮಂಗಳೂರು : ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್​ ಕುಮ್ಡೇಲು  ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್  ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್​ ಕುಮ್ಡೇಲು ತಪ್ಪಿಸಿಕೊಂಡಿದ್ದರು.

ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಎರಡು ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಕೇಸ್​ನಲ್ಲಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದರು.

ಕಳೆದ 3-4 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್​ಗೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿತ್ತು. ಜೊತೆಗೆ ಕೆಲ ದಿನಗಳ ಹಿಂದಷ್ಟೇ ಭರತ್ ಕುಮ್ಡೇಲು ಸೇರಿದಂತೆ ಕೆಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್​ ದಾಖಲಿಸಲಾಗಿತ್ತು. ವಾರಂಟ್ ಮತ್ತು ಕೋಕಾ ಕೇಸ್​​ ಹಿನ್ನೆಲೆ ಸದ್ಯ ಭರತ್ ಜಿಲ್ಲಾ ಕೋರ್ಟ್​​ಗೆ ಶರಣಾಗಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

4 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

4 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

5 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

5 hours ago