ಮಂಗಳೂರು : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್ ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್ ಕುಮ್ಡೇಲು ತಪ್ಪಿಸಿಕೊಂಡಿದ್ದರು.
ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಎರಡು ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಕೇಸ್ನಲ್ಲಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದರು.
ಕಳೆದ 3-4 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್ಗೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿತ್ತು. ಜೊತೆಗೆ ಕೆಲ ದಿನಗಳ ಹಿಂದಷ್ಟೇ ಭರತ್ ಕುಮ್ಡೇಲು ಸೇರಿದಂತೆ ಕೆಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ವಾರಂಟ್ ಮತ್ತು ಕೋಕಾ ಕೇಸ್ ಹಿನ್ನೆಲೆ ಸದ್ಯ ಭರತ್ ಜಿಲ್ಲಾ ಕೋರ್ಟ್ಗೆ ಶರಣಾಗಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…