Featured

11-01-2022 : ಇಂದಿನ ದಿನ ಭವಿಷ್ಯ -Vishwanews24

11-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಿತ್ರರ ಭೇಟಿ, ದೂರ ಪ್ರಯಾಣ, ಆಲಸ್ಯ ಮನೋಭಾವ, ಪಟ್ಟು ಬಿಡದೆ ಹಿಡಿದ ಕೆಲಸ ಮಾಡುವಿರಿ.

ವೃಷಭ: ಕೃಷಿಕರಿಗೆ ಅಲ್ಪ ಲಾಭ, ವಿಪರೀತ ಖರ್ಚು, ಅತಿಯಾದ ನಿದ್ರೆ, ಅನಾರೋಗ್ಯ, ಮಹಿಳೆಯರಿಗೆ ತೊಂದರೆ.

ಮಿಥುನ: ಪ್ರೀತಿ ಪಾತ್ರರೊಡನೆ ಮಾತುಕತೆ, ನಾನ ವಿಚಾರಗಳಲ್ಲಿ ಆಸಕ್ತಿ, ಎಲ್ಲರ ಮನಸ್ಸನ್ನು ಗೆಲ್ಲುವಿರಿ.

ಕಟಕ: ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಹಳೆಯ ಸಾಲ ಮರುಪಾವತಿ, ಶುಭ ಸುದ್ದಿ ಕೇಳುವಿರಿ, ಮನಃಶಾಂತಿ.

ಸಿಂಹ: ಹಿರಿಯರಲ್ಲಿ ಭಕ್ತಿ,ಆರೋಗ್ಯದಲ್ಲಿ ಏರುಪೇರು, ಇತರರ ಮಾತಿನಿಂದ ಕಲಹ, ಹಿತಶತ್ರುಗಳಿಂದ ತೊಂದರೆ.

ಕನ್ಯಾ: ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ, ವಿವಾಹ ಕಾರ್ಯಗಳಲ್ಲಿ ಭಾಗಿ, ಆರೋಗ್ಯ ವೃದ್ಧಿ, ಇಷ್ಟಾರ್ಥಸಿದ್ಧಿ.

ತುಲಾ: ಕೃಷಿ ಉಪಕರಣಗಳ ಖರೀದಿ, ಅಲಂಕಾರಿಕ ವಸ್ತುಗಳ ಮಾರಾಟದಿಂದ ಲಾಭ, ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ.

ವೃಶ್ಚಿಕ: ನಗದು ವ್ಯವಹಾರಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ, ಉನ್ನತ ಶಿಕ್ಷಣದಲ್ಲಿ ಉತ್ತಮ ಯಶಸ್ಸು.

ಧನಸ್ಸು: ಹಿರಿಯರಿಂದ ವ್ಯವಹಾರಗಳು ಸುಗಮ, ಮನಃಶಾಂತಿ, ಶತ್ರು ಬಾಧೆ, ಸಂಬಂಧಿಗಳಿಂದ ತೊಂದರೆ.

ಮಕರ: ಕೋರ್ಟ್ ವ್ಯವಹಾರಗಳಿಂದ ಪ್ರಯಾಣ, ಚೋರಭಯ, ಅಧಿಕ ನಷ್ಟ, ವಾಹನ ಅಪಘಾತ ಎಚ್ಚರ.

ಕುಂಭ: ದೈವಾನುಗ್ರಹ ಹೆಚ್ಚಿಸಿಕೊಳ್ಳುವಿರಿ, ನಿವೇಶನ ಕೊಳ್ಳುವ ಸಂಭವ, ಸುಖ ಭೋಜನ, ಆರ್ಥಿಕ ಪರಿಸ್ಥಿತಿ ಉತ್ತಮ.

ಮೀನ: ಮಕ್ಕಳಿಂದ ಪ್ರೀತಿ, ಆದಾಯಕ್ಕೆ ತಕ್ಕ ಖರ್ಚು, ಉದ್ಯೋಗದಲ್ಲಿ ಅಭಿವೃದ್ಧಿ, ವಿದೇಶ ಪ್ರಯಾಣ, ಧನ ಲಾಭ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

12 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

12 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

12 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

15 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago