Featured

11-03-2022 : ಇಂದಿನ ದಿನ ಭವಿಷ್ಯ -Vishwanews24

11-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ, ಅಪಮಾನ, ನಿಂದನೆ, ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.

ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ದೈಹಿಕ ಮತ್ತು ಮಾನಸಿಕ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.

ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ ಕೆಟ್ಟ ಕನಸುಗಳು, ವ್ಯವಹಾರದಲ್ಲಿ ನಷ್ಟ.

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.

ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು.

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

16 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago