Featured

11-04-2022  : ಇಂದಿನ ದಿನ ಭವಿಷ್ಯ -Vishwanews24

11-04-2022  : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ವ್ಯವಹಾರದಲ್ಲಿ ಎಚ್ಚರದಿಂದಿರಿ, ಉತ್ತಮ ಬುದ್ಧಿಶಕ್ತಿ, ಪತಿ-ಪತ್ನಿಯರಲ್ಲಿ ಪ್ರೀತಿ ಸಮಾಗಮ.

ವೃಷಭ: ಗುರು ಹಿರಿಯರ ಭೇಟಿ, ಅಕಾಲ ಭೋಜನ, ಶತ್ರು ಬಾಧೆ, ವಾದ-ವಿವಾದಗಳಲ್ಲಿ ಎಚ್ಚರ.

ಮಿಥುನ: ಸ್ತ್ರೀಯರಿಗೆ ಶುಭ, ಮಂಗಳ ಕಾರ್ಯಗಳಲ್ಲಿ ಭಾಗಿ, ಕಾರ್ಯಸಾಧನೆಗಾಗಿ ತಿರುಗಾಟ, ವಿಪರೀತ ವ್ಯಸನ.

ಕಟಕ: ಇಷ್ಟಾರ್ಥ ಸಿದ್ಧಿ, ಮಾತಾಪಿತರಲ್ಲಿ ಪ್ರೀತಿ, ನಂಬಿದ ಜನರಿಂದ ಮೋಸ, ಅಧಿಕ ಖರ್ಚು.

ಸಿಂಹ: ವಿವಾಹಯೋಗ, ಸ್ನೇಹಿತರ ಭೇಟಿ, ಋಣವಿಮೋಚನೆ, ಸಾಧಾರಣ ಪ್ರಗತಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ.

ಕನ್ಯಾ: ಅಲ್ಪ ಕಾರ್ಯಸಿದ್ಧಿ, ಪರಸ್ಥಳ ವಾಸ, ಆರೋಗ್ಯದ ಕಡೆ ಗಮನ ಹರಿಸಿ, ಕೃಷಿಕರಿಗೆ ನಷ್ಟ, ಮನಸ್ಸಿಗೆ ನಾನಾ ರೀತಿಯ ಚಿಂತೆ.

ತುಲಾ: ದೇವತಾ ಕಾರ್ಯಗಳಲ್ಲಿ ಭಾಗಿ, ಮನೋವ್ಯಥೆ, ಶ್ರಮಕ್ಕೆ ತಕ್ಕ ಫಲ.

ವೃಶ್ಚಿಕ: ಶತ್ರುಬಾಧೆ, ಸಲ್ಲದ ಅಪವಾದ, ವಾಹನ ಅಪಘಾತ, ಅಲ್ಪ ಲಾಭ, ಆಪ್ತರೊಡನೆ ಕಲಹ.

ಧನಸ್ಸು: ಧನಲಾಭ, ಮನೆಯಲ್ಲಿ ಶುಭಕಾರ್ಯ, ವ್ಯಾಪಾರದಲ್ಲಿ ಲಾಭ, ದುಷ್ಟರಿಂದ ದೂರವಿರಿ, ಇಷ್ಟಾರ್ಥಸಿದ್ಧಿ.

ಮಕರ: ಇತರರ ಮಾತಿಗೆ ಮರುಳಾಗಬೇಡಿ, ಚಂಚಲ ಮನಸ್ಸು, ಶರೀರದಲ್ಲಿ ಆತಂಕ, ಯತ್ನ ಕಾರ್ಯಗಳಲ್ಲಿ ಜಯ.

ಕುಂಭ: ಆರೋಗ್ಯದ ಕಡೆ ಗಮನ, ಗೆಳೆಯರಿಗೂಸ್ಕರ ಖರ್ಚು, ವೈಮನಸ್ಸು, ದ್ರವ್ಯಲಾಭ, ಉದ್ಯೋಗದಲ್ಲಿ ತೊಂದರೆ.

ಮೀನ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಸಾಲದಿಂದ ಮುಕ್ತಿ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ನಂಬಿಕೆ ದ್ರೋಹ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

5 minutes ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago