Featured

11-04-2022  : ಇಂದಿನ ದಿನ ಭವಿಷ್ಯ -Vishwanews24

11-04-2022  : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ವ್ಯವಹಾರದಲ್ಲಿ ಎಚ್ಚರದಿಂದಿರಿ, ಉತ್ತಮ ಬುದ್ಧಿಶಕ್ತಿ, ಪತಿ-ಪತ್ನಿಯರಲ್ಲಿ ಪ್ರೀತಿ ಸಮಾಗಮ.

ವೃಷಭ: ಗುರು ಹಿರಿಯರ ಭೇಟಿ, ಅಕಾಲ ಭೋಜನ, ಶತ್ರು ಬಾಧೆ, ವಾದ-ವಿವಾದಗಳಲ್ಲಿ ಎಚ್ಚರ.

ಮಿಥುನ: ಸ್ತ್ರೀಯರಿಗೆ ಶುಭ, ಮಂಗಳ ಕಾರ್ಯಗಳಲ್ಲಿ ಭಾಗಿ, ಕಾರ್ಯಸಾಧನೆಗಾಗಿ ತಿರುಗಾಟ, ವಿಪರೀತ ವ್ಯಸನ.

ಕಟಕ: ಇಷ್ಟಾರ್ಥ ಸಿದ್ಧಿ, ಮಾತಾಪಿತರಲ್ಲಿ ಪ್ರೀತಿ, ನಂಬಿದ ಜನರಿಂದ ಮೋಸ, ಅಧಿಕ ಖರ್ಚು.

ಸಿಂಹ: ವಿವಾಹಯೋಗ, ಸ್ನೇಹಿತರ ಭೇಟಿ, ಋಣವಿಮೋಚನೆ, ಸಾಧಾರಣ ಪ್ರಗತಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ.

ಕನ್ಯಾ: ಅಲ್ಪ ಕಾರ್ಯಸಿದ್ಧಿ, ಪರಸ್ಥಳ ವಾಸ, ಆರೋಗ್ಯದ ಕಡೆ ಗಮನ ಹರಿಸಿ, ಕೃಷಿಕರಿಗೆ ನಷ್ಟ, ಮನಸ್ಸಿಗೆ ನಾನಾ ರೀತಿಯ ಚಿಂತೆ.

ತುಲಾ: ದೇವತಾ ಕಾರ್ಯಗಳಲ್ಲಿ ಭಾಗಿ, ಮನೋವ್ಯಥೆ, ಶ್ರಮಕ್ಕೆ ತಕ್ಕ ಫಲ.

ವೃಶ್ಚಿಕ: ಶತ್ರುಬಾಧೆ, ಸಲ್ಲದ ಅಪವಾದ, ವಾಹನ ಅಪಘಾತ, ಅಲ್ಪ ಲಾಭ, ಆಪ್ತರೊಡನೆ ಕಲಹ.

ಧನಸ್ಸು: ಧನಲಾಭ, ಮನೆಯಲ್ಲಿ ಶುಭಕಾರ್ಯ, ವ್ಯಾಪಾರದಲ್ಲಿ ಲಾಭ, ದುಷ್ಟರಿಂದ ದೂರವಿರಿ, ಇಷ್ಟಾರ್ಥಸಿದ್ಧಿ.

ಮಕರ: ಇತರರ ಮಾತಿಗೆ ಮರುಳಾಗಬೇಡಿ, ಚಂಚಲ ಮನಸ್ಸು, ಶರೀರದಲ್ಲಿ ಆತಂಕ, ಯತ್ನ ಕಾರ್ಯಗಳಲ್ಲಿ ಜಯ.

ಕುಂಭ: ಆರೋಗ್ಯದ ಕಡೆ ಗಮನ, ಗೆಳೆಯರಿಗೂಸ್ಕರ ಖರ್ಚು, ವೈಮನಸ್ಸು, ದ್ರವ್ಯಲಾಭ, ಉದ್ಯೋಗದಲ್ಲಿ ತೊಂದರೆ.

ಮೀನ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಸಾಲದಿಂದ ಮುಕ್ತಿ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ನಂಬಿಕೆ ದ್ರೋಹ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago