Featured

11-06-2021 : ಇಂದಿನ ದಿನ ಭವಿಷ್ಯ – Vishwanews24

11-06-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ವಂತ ಉದ್ಯಮ ವ್ಯವಹಾರಸ್ಥರಿಗೆ ಅನುಕೂಲ, ಭೂ ವ್ಯವಹಾರದಲ್ಲಿ ಗೊಂದಲ, ವಾಹನ ಅಪಘಾತ ಎಚ್ಚರಿಕೆ.

ವೃಷಭ: ದಾಂಪತ್ಯ ಕಲಹ, ಆಕಸ್ಮಿಕ ನಷ್ಟ, ಮಾನಸಿಕ ನೆಮ್ಮದಿಗೆ ಭಂಗ, ಉದ್ಯೋಗ ಬದಲಾವಣೆ ಆಲೋಚನೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸಮಸ್ಯೆ, ಪಾಲುದಾರಿಕೆಯಲ್ಲಿ ಅನುಕೂಲ, ಅಧಿಕ ನಷ್ಟ.

ಕಟಕ: ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಉದ್ಯೋಗ ಕಳೆದುಕೊಳ್ಳುವ ಭೀತಿ, .

ಸಿಂಹ: ಆಸೆಗಳು ಈಡೇರುವುದು, ಮಾತಿನ ಮೋಡಿಗೆ ಬಲಿಯಾಗುವಿರಿ,.

ಕನ್ಯಾ: ಸ್ಥಿರಾಸ್ತಿ ಮತ್ತು ಭೂ ವ್ಯವಹಾರಗಳಿಂದ ಸಮಸ್ಯೆ, ವಿಕೃತ ಮನಸ್ಥಿತಿ, ಕ್ರಿಮಿ ಕೀಟಗಳಿಂದ ವಿದ್ಯುತ್ ಉಪಕರಣಗಳಿಂದ ಸಮಸ್ಯೆ.

ತುಲಾ: ಮಕ್ಕಳ ವಿಚಾರವಾಗಿ ದಾಂಪತ್ಯದಲ್ಲಿ ಸಮಸ್ಯೆ, , ಪಿತ್ರಾರ್ಜಿತ ಭೂ ವ್ಯವಹಾರಗಳಲ್ಲಿ ತೊಡಗುವಿರಿ.

ವೃಶ್ಚಿಕ: ಆಕಸ್ಮಿಕ ಪ್ರಯಾಣ ಮಾಡುವ ಸನ್ನಿವೇಶ, ಸಾಲದ ಸಹಾಯ ಲಭಿಸುವುದು, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ, ದುಶ್ಚಟಗಳಿಗೆ ಮನಸ್ಸು ವಾಲುವುದು.

ಮಕರ: ಲಾಭದ ಪ್ರಮಾಣ ಕುಂಠಿತ, ಪಾಲುದಾರಿಕೆಯಲ್ಲಿ ನಷ್ಟ, ಆರೋಗ್ಯ ಸಮಸ್ಯೆ ಕಾಡುವುದು.

ಕುಂಭ: ಅನಾರೋಗ್ಯ ಸಮಸ್ಯೆಯಿಂದ ಆತಂಕ, ಪತ್ರ ವ್ಯವಹಾರಗಳಲ್ಲಿ ಜಯ.

ಮೀನ: ಆರ್ಥಿಕ ಪರಿಸ್ಥಿತಿ ಉತ್ತಮ, ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

16 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago