ಮೇಷ: ಸ್ವಂತ ಉದ್ಯಮ ವ್ಯವಹಾರಸ್ಥರಿಗೆ ಅನುಕೂಲ, ಭೂ ವ್ಯವಹಾರದಲ್ಲಿ ಗೊಂದಲ, ವಾಹನ ಅಪಘಾತ ಎಚ್ಚರಿಕೆ.
ವೃಷಭ: ದಾಂಪತ್ಯ ಕಲಹ, ಆಕಸ್ಮಿಕ ನಷ್ಟ, ಮಾನಸಿಕ ನೆಮ್ಮದಿಗೆ ಭಂಗ, ಉದ್ಯೋಗ ಬದಲಾವಣೆ ಆಲೋಚನೆ.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸಮಸ್ಯೆ, ಪಾಲುದಾರಿಕೆಯಲ್ಲಿ ಅನುಕೂಲ, ಅಧಿಕ ನಷ್ಟ.
ಕಟಕ: ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಉದ್ಯೋಗ ಕಳೆದುಕೊಳ್ಳುವ ಭೀತಿ, .
ಸಿಂಹ: ಆಸೆಗಳು ಈಡೇರುವುದು, ಮಾತಿನ ಮೋಡಿಗೆ ಬಲಿಯಾಗುವಿರಿ,.
ಕನ್ಯಾ: ಸ್ಥಿರಾಸ್ತಿ ಮತ್ತು ಭೂ ವ್ಯವಹಾರಗಳಿಂದ ಸಮಸ್ಯೆ, ವಿಕೃತ ಮನಸ್ಥಿತಿ, ಕ್ರಿಮಿ ಕೀಟಗಳಿಂದ ವಿದ್ಯುತ್ ಉಪಕರಣಗಳಿಂದ ಸಮಸ್ಯೆ.
ತುಲಾ: ಮಕ್ಕಳ ವಿಚಾರವಾಗಿ ದಾಂಪತ್ಯದಲ್ಲಿ ಸಮಸ್ಯೆ, , ಪಿತ್ರಾರ್ಜಿತ ಭೂ ವ್ಯವಹಾರಗಳಲ್ಲಿ ತೊಡಗುವಿರಿ.
ವೃಶ್ಚಿಕ: ಆಕಸ್ಮಿಕ ಪ್ರಯಾಣ ಮಾಡುವ ಸನ್ನಿವೇಶ, ಸಾಲದ ಸಹಾಯ ಲಭಿಸುವುದು, ಆರೋಗ್ಯದಲ್ಲಿ ಏರುಪೇರು.
ಧನಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ, ದುಶ್ಚಟಗಳಿಗೆ ಮನಸ್ಸು ವಾಲುವುದು.
ಮಕರ: ಲಾಭದ ಪ್ರಮಾಣ ಕುಂಠಿತ, ಪಾಲುದಾರಿಕೆಯಲ್ಲಿ ನಷ್ಟ, ಆರೋಗ್ಯ ಸಮಸ್ಯೆ ಕಾಡುವುದು.
ಕುಂಭ: ಅನಾರೋಗ್ಯ ಸಮಸ್ಯೆಯಿಂದ ಆತಂಕ, ಪತ್ರ ವ್ಯವಹಾರಗಳಲ್ಲಿ ಜಯ.
ಮೀನ: ಆರ್ಥಿಕ ಪರಿಸ್ಥಿತಿ ಉತ್ತಮ, ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …