Featured

11-07-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

11-07-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಹಣಕಾಸಿನಲ್ಲಿ ವ್ಯಯ, ತಾಮ್ರದ ವ್ಯಾಪಾರಸ್ಥರಿಗೆ ಬೇಡಿಕೆ. ರೇಷ್ಮೆ ಬೆಳೆಗಾರರಿಗೆ ಲಾಭ.

ವೃಷಭ: ಕೃಷಿಯ ಕಡೆ ಒಲವು, ಮಹಿಳಾ ವೈದ್ಯರಿಗೆ ಅವಕಾಶ, ಬ್ಯಾಂಕಿಂಗ್ ಸಂಸ್ಥೆಗಳಿಗೆ ಆದಾಯ.

ಮಿಥುನ: ರಿಯಲ್ ಎಸ್ಟೇಟ್‍ನಲ್ಲಿ ಶುಭ, ವಾಹನ ಚಾಲಕರಿಗೆ ಲಾಭ, ವಿವಾಹಕ್ಕೆ ಶುಭ.

ಕರ್ಕಾಟಕ: ಸಮಾಜಸೇವೆಯಿಂದ ಜನಪ್ರಿಯತೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ರಾಜಕೀಯದಲ್ಲಿ ಯಶಸ್ಸು.

ಸಿಂಹ: ಚರ್ಮವ್ಯಾಧಿ ಬಾಧಿಸಬಹುದು. ಹಾಡುಗಾರರಿಗೆ ಉತ್ತಮ ಅವಕಾಶ, ರಾಜಕಾರಣಿಗಳಿಗೆ ಸುಸಮಯ.

ಕನ್ಯಾ: ಹೂ ವ್ಯಾಪಾರಿಗಳಿಗೆ ಆದಾಯ, ರೈತರ ಫಸಲಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಚೇತರಿಕೆ.

ತುಲಾ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.

ವೃಶ್ಚಿಕ: ಆರೋಗ್ಯದಲ್ಲಿ ಅಸ್ವಸ್ಥತೆ, ಜಾಹೀರಾತು ಸಂಸ್ಥೆಗಳಿಗೆ ಲಾಭ, ವಿದೇಶಿವಸ್ತು ಉತ್ಪನ್ನಕರಿಗೆ ಬೇಡಿಕೆ.

ಧನಸ್ಸು: ಹೈನುಗಾರಿಕೆಗೆ ಬೇಡಿಕೆ, ಮನರಂಜನಾ ಭಾಗದವರಿಗೆ ಅವಕಾಶ, ವಿದ್ಯಾರ್ಥಿಗಳಿಗೆ ಅನುಕೂಲ.

ಮಕರ: ಪಾಲುದಾರಿಕೆಯಲ್ಲಿ ಸಮಸ್ಯೆ, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago