Featured

11-07-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

11-07-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಹಣಕಾಸಿನಲ್ಲಿ ವ್ಯಯ, ತಾಮ್ರದ ವ್ಯಾಪಾರಸ್ಥರಿಗೆ ಬೇಡಿಕೆ. ರೇಷ್ಮೆ ಬೆಳೆಗಾರರಿಗೆ ಲಾಭ.

ವೃಷಭ: ಕೃಷಿಯ ಕಡೆ ಒಲವು, ಮಹಿಳಾ ವೈದ್ಯರಿಗೆ ಅವಕಾಶ, ಬ್ಯಾಂಕಿಂಗ್ ಸಂಸ್ಥೆಗಳಿಗೆ ಆದಾಯ.

ಮಿಥುನ: ರಿಯಲ್ ಎಸ್ಟೇಟ್‍ನಲ್ಲಿ ಶುಭ, ವಾಹನ ಚಾಲಕರಿಗೆ ಲಾಭ, ವಿವಾಹಕ್ಕೆ ಶುಭ.

ಕರ್ಕಾಟಕ: ಸಮಾಜಸೇವೆಯಿಂದ ಜನಪ್ರಿಯತೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ರಾಜಕೀಯದಲ್ಲಿ ಯಶಸ್ಸು.

ಸಿಂಹ: ಚರ್ಮವ್ಯಾಧಿ ಬಾಧಿಸಬಹುದು. ಹಾಡುಗಾರರಿಗೆ ಉತ್ತಮ ಅವಕಾಶ, ರಾಜಕಾರಣಿಗಳಿಗೆ ಸುಸಮಯ.

ಕನ್ಯಾ: ಹೂ ವ್ಯಾಪಾರಿಗಳಿಗೆ ಆದಾಯ, ರೈತರ ಫಸಲಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಚೇತರಿಕೆ.

ತುಲಾ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.

ವೃಶ್ಚಿಕ: ಆರೋಗ್ಯದಲ್ಲಿ ಅಸ್ವಸ್ಥತೆ, ಜಾಹೀರಾತು ಸಂಸ್ಥೆಗಳಿಗೆ ಲಾಭ, ವಿದೇಶಿವಸ್ತು ಉತ್ಪನ್ನಕರಿಗೆ ಬೇಡಿಕೆ.

ಧನಸ್ಸು: ಹೈನುಗಾರಿಕೆಗೆ ಬೇಡಿಕೆ, ಮನರಂಜನಾ ಭಾಗದವರಿಗೆ ಅವಕಾಶ, ವಿದ್ಯಾರ್ಥಿಗಳಿಗೆ ಅನುಕೂಲ.

ಮಕರ: ಪಾಲುದಾರಿಕೆಯಲ್ಲಿ ಸಮಸ್ಯೆ, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ

 

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

10 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

10 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

11 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

12 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

1 day ago