Featured

11-08-2021 : ಇಂದಿನ ದಿನ ಭವಿಷ್ಯ -Vishwanews24

11-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಹಿತ ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಚೇತರಿಕೆ, ಅಧಿಕಾರಿಗಳಿಂದ ಪ್ರಶಂಸೆ, ಸುಖ ಭೋಜನ.

ವೃಷಭ: ನೆರೆಹೊರೆಯವರಿಂದ ಹಣವ್ಯಯ, ಶತ್ರು ನಾಶ, ಮಾನಸಿಕ ಒತ್ತಡ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮಿಥುನ: ದೇವತಾ ಕಾರ್ಯಗಳಲ್ಲಿ ಭಾಗಿ, ಸಂಗಾತಿಯ ಸಲಹೆ ಒಳ್ಳೆಯದು, ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿ, ದೂರ ಪ್ರಯಾಣ.

ಕಟಕ: ಪ್ರಿಯ ಜನರ ಭೇಟಿ, ಉತ್ತಮ ಬುದ್ಧಿಶಕ್ತಿ, ವಿದೇಶ ಪ್ರಯಾಣ, ಅನ್ಯ ಜನರಲ್ಲಿ ದ್ವೇಷ, ಕೀರ್ತಿ ಲಾಭ.

ಸಿಂಹ: ದ್ರವ್ಯ ಲಾಭ, ಸ್ಥಳ ಬದಲಾವಣೆ, ಕೆಟ್ಟ ಆಲೋಚನೆ, ದಾಂಪತ್ಯದಲ್ಲಿ ಪ್ರೀತಿ, ಶೀತ ಸಂಬಂಧ ರೋಗಗಳು.

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಅಧಿಕ ಖರ್ಚು, ಪುಣ್ಯಕ್ಷೇತ್ರ ದರ್ಶನ, ದುಷ್ಟರಿಂದ ದೂರವಿರಿ, ಶತ್ರು ಬಾಧೆ.

ತುಲಾ: ಕಾರ್ಯ ವಿಘ್ನ, ಬ್ರಾತೃಗಳಿಂದ ತೊಂದರೆ, ಕುಟುಂಬದಲ್ಲಿ ಅಸೌಖ್ಯ, ವಾಹನ ಅಪಘಾತ ಎಚ್ಚರವಹಿಸಿ.

ವೃಶ್ಚಿಕ: ವಿಪರೀತ ಖರ್ಚು, ಪಾಪಕಾರ್ಯಾಸಕ್ತಿ, ಅನಾರೋಗ್ಯ, ಉದ್ಯೋಗದಲ್ಲಿ ತೊಂದರೆ, ಬಂಧುಗಳಿಂದ ಕಿರಿಕಿರಿ.

ಧನಸು: ಆಕಸ್ಮಿಕ ಪ್ರಯಾಣ, ಧನಲಾಭ, ದೃಷ್ಟಿ ದೋಷದಿಂದ ತೊಂದರೆ, ಕೃಷಿಕರಿಗೆ ಲಾಭ, ಗೆಳೆಯರಿಂದ ಸಹಾಯ.

ಮಕರ: ಸಲ್ಲದ ಅಪವಾದ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮನಕ್ಲೇಷ, ಅಶಾಂತಿ, ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ.

ಕುಂಭ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರದಲ್ಲಿ ಪ್ರಗತಿ, ಚಂಚಲ ಮನಸ್ಸು, ಗಣ್ಯ ವ್ಯಕ್ತಿಗಳ ಭೇಟಿ, ಅಕಾಲ ಭೋಜನ.

ಮೀನ: ಅತಿಯಾದ ಭಯ, ವಿವಾಹ ಯೋಗ, ಕುಟುಂಬದಲ್ಲಿ ನೆಮ್ಮದಿ, ಮಿತ್ರರಲ್ಲಿ ವಿರೋಧ, ಮನಸ್ತಾಪ

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

13 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

13 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

15 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

16 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

17 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

17 hours ago