Featured

11-08-2021 : ಇಂದಿನ ದಿನ ಭವಿಷ್ಯ -Vishwanews24

11-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಹಿತ ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಚೇತರಿಕೆ, ಅಧಿಕಾರಿಗಳಿಂದ ಪ್ರಶಂಸೆ, ಸುಖ ಭೋಜನ.

ವೃಷಭ: ನೆರೆಹೊರೆಯವರಿಂದ ಹಣವ್ಯಯ, ಶತ್ರು ನಾಶ, ಮಾನಸಿಕ ಒತ್ತಡ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮಿಥುನ: ದೇವತಾ ಕಾರ್ಯಗಳಲ್ಲಿ ಭಾಗಿ, ಸಂಗಾತಿಯ ಸಲಹೆ ಒಳ್ಳೆಯದು, ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿ, ದೂರ ಪ್ರಯಾಣ.

ಕಟಕ: ಪ್ರಿಯ ಜನರ ಭೇಟಿ, ಉತ್ತಮ ಬುದ್ಧಿಶಕ್ತಿ, ವಿದೇಶ ಪ್ರಯಾಣ, ಅನ್ಯ ಜನರಲ್ಲಿ ದ್ವೇಷ, ಕೀರ್ತಿ ಲಾಭ.

ಸಿಂಹ: ದ್ರವ್ಯ ಲಾಭ, ಸ್ಥಳ ಬದಲಾವಣೆ, ಕೆಟ್ಟ ಆಲೋಚನೆ, ದಾಂಪತ್ಯದಲ್ಲಿ ಪ್ರೀತಿ, ಶೀತ ಸಂಬಂಧ ರೋಗಗಳು.

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಅಧಿಕ ಖರ್ಚು, ಪುಣ್ಯಕ್ಷೇತ್ರ ದರ್ಶನ, ದುಷ್ಟರಿಂದ ದೂರವಿರಿ, ಶತ್ರು ಬಾಧೆ.

ತುಲಾ: ಕಾರ್ಯ ವಿಘ್ನ, ಬ್ರಾತೃಗಳಿಂದ ತೊಂದರೆ, ಕುಟುಂಬದಲ್ಲಿ ಅಸೌಖ್ಯ, ವಾಹನ ಅಪಘಾತ ಎಚ್ಚರವಹಿಸಿ.

ವೃಶ್ಚಿಕ: ವಿಪರೀತ ಖರ್ಚು, ಪಾಪಕಾರ್ಯಾಸಕ್ತಿ, ಅನಾರೋಗ್ಯ, ಉದ್ಯೋಗದಲ್ಲಿ ತೊಂದರೆ, ಬಂಧುಗಳಿಂದ ಕಿರಿಕಿರಿ.

ಧನಸು: ಆಕಸ್ಮಿಕ ಪ್ರಯಾಣ, ಧನಲಾಭ, ದೃಷ್ಟಿ ದೋಷದಿಂದ ತೊಂದರೆ, ಕೃಷಿಕರಿಗೆ ಲಾಭ, ಗೆಳೆಯರಿಂದ ಸಹಾಯ.

ಮಕರ: ಸಲ್ಲದ ಅಪವಾದ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮನಕ್ಲೇಷ, ಅಶಾಂತಿ, ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ.

ಕುಂಭ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರದಲ್ಲಿ ಪ್ರಗತಿ, ಚಂಚಲ ಮನಸ್ಸು, ಗಣ್ಯ ವ್ಯಕ್ತಿಗಳ ಭೇಟಿ, ಅಕಾಲ ಭೋಜನ.

ಮೀನ: ಅತಿಯಾದ ಭಯ, ವಿವಾಹ ಯೋಗ, ಕುಟುಂಬದಲ್ಲಿ ನೆಮ್ಮದಿ, ಮಿತ್ರರಲ್ಲಿ ವಿರೋಧ, ಮನಸ್ತಾಪ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

49 minutes ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

57 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

1 hour ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago