ಮೇಷ: ಹಿತ ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ಚೇತರಿಕೆ, ಅಧಿಕಾರಿಗಳಿಂದ ಪ್ರಶಂಸೆ, ಸುಖ ಭೋಜನ.
ವೃಷಭ: ನೆರೆಹೊರೆಯವರಿಂದ ಹಣವ್ಯಯ, ಶತ್ರು ನಾಶ, ಮಾನಸಿಕ ಒತ್ತಡ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.
ಮಿಥುನ: ದೇವತಾ ಕಾರ್ಯಗಳಲ್ಲಿ ಭಾಗಿ, ಸಂಗಾತಿಯ ಸಲಹೆ ಒಳ್ಳೆಯದು, ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿ, ದೂರ ಪ್ರಯಾಣ.
ಕಟಕ: ಪ್ರಿಯ ಜನರ ಭೇಟಿ, ಉತ್ತಮ ಬುದ್ಧಿಶಕ್ತಿ, ವಿದೇಶ ಪ್ರಯಾಣ, ಅನ್ಯ ಜನರಲ್ಲಿ ದ್ವೇಷ, ಕೀರ್ತಿ ಲಾಭ.
ಸಿಂಹ: ದ್ರವ್ಯ ಲಾಭ, ಸ್ಥಳ ಬದಲಾವಣೆ, ಕೆಟ್ಟ ಆಲೋಚನೆ, ದಾಂಪತ್ಯದಲ್ಲಿ ಪ್ರೀತಿ, ಶೀತ ಸಂಬಂಧ ರೋಗಗಳು.
ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಅಧಿಕ ಖರ್ಚು, ಪುಣ್ಯಕ್ಷೇತ್ರ ದರ್ಶನ, ದುಷ್ಟರಿಂದ ದೂರವಿರಿ, ಶತ್ರು ಬಾಧೆ.
ತುಲಾ: ಕಾರ್ಯ ವಿಘ್ನ, ಬ್ರಾತೃಗಳಿಂದ ತೊಂದರೆ, ಕುಟುಂಬದಲ್ಲಿ ಅಸೌಖ್ಯ, ವಾಹನ ಅಪಘಾತ ಎಚ್ಚರವಹಿಸಿ.
ವೃಶ್ಚಿಕ: ವಿಪರೀತ ಖರ್ಚು, ಪಾಪಕಾರ್ಯಾಸಕ್ತಿ, ಅನಾರೋಗ್ಯ, ಉದ್ಯೋಗದಲ್ಲಿ ತೊಂದರೆ, ಬಂಧುಗಳಿಂದ ಕಿರಿಕಿರಿ.
ಧನಸು: ಆಕಸ್ಮಿಕ ಪ್ರಯಾಣ, ಧನಲಾಭ, ದೃಷ್ಟಿ ದೋಷದಿಂದ ತೊಂದರೆ, ಕೃಷಿಕರಿಗೆ ಲಾಭ, ಗೆಳೆಯರಿಂದ ಸಹಾಯ.
ಮಕರ: ಸಲ್ಲದ ಅಪವಾದ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮನಕ್ಲೇಷ, ಅಶಾಂತಿ, ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ.
ಕುಂಭ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರದಲ್ಲಿ ಪ್ರಗತಿ, ಚಂಚಲ ಮನಸ್ಸು, ಗಣ್ಯ ವ್ಯಕ್ತಿಗಳ ಭೇಟಿ, ಅಕಾಲ ಭೋಜನ.
ಮೀನ: ಅತಿಯಾದ ಭಯ, ವಿವಾಹ ಯೋಗ, ಕುಟುಂಬದಲ್ಲಿ ನೆಮ್ಮದಿ, ಮಿತ್ರರಲ್ಲಿ ವಿರೋಧ, ಮನಸ್ತಾಪ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…