Featured

11-12-2021 : ಇಂದಿನ ದಿನ ಭವಿಷ್ಯ -Vishwanews24

11-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಉತ್ತಮ ಹೆಸರು, ಕೀರ್ತಿ ಮಾನ ಸನ್ಮಾನಗಳು, ದಾಂಪತ್ಯದಲ್ಲಿ ಕಲಹ, ಮಕ್ಕಳಿಗೆ ಬೇಸರಅಧಿಕ ಖರ್ಚು

ವೃಷಭ ರಾಶಿ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ ದೊರೆಯುವ ಸಾಲಕ್ಕೆ ಅಡೆತಡೆ

ಮಿಥುನ ರಾಶಿ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ

ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ

ಸಿಂಹ ರಾಶಿ: ಅಧಿಕ ಖರ್ಚು, ಸಹೋದರಿಯೊಂದಿಗೆ ಮನಸ್ತಾಪ, ಸಂತಾನ ದೋಷಕ್ಕೆ ಸೂಕ್ತ ಸಲಹೆ

ಕನ್ಯಾ ರಾಶಿ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ  ಮಾನಸಿಕ ನೆಮ್ಮದಿ ಭಂಗ

ತುಲಾ ರಾಶಿ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರೊಂದಿಗೆ, ಮಿತ್ರರೊಂದಿಗೆ ಆತ್ಮೀಯತೆ

ವೃಶ್ಚಿಕ ರಾಶಿ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ

ಧನಸ್ಸು ರಾಶಿ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ

ಮಕರ ರಾಶಿ: ಹೊಸ ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯದಲ್ಲಿ ಕಲಹ

ಕುಂಭ ರಾಶಿ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು

ಮೀನ ರಾಶಿ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ವ್ಯಕ್ತಿಗಳಿಗೆ ಬೇಸರ

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago