ಮೇಷ ರಾಶಿ: ಉತ್ತಮ ಹೆಸರು, ಕೀರ್ತಿ ಮಾನ ಸನ್ಮಾನಗಳು, ದಾಂಪತ್ಯದಲ್ಲಿ ಕಲಹ, ಮಕ್ಕಳಿಗೆ ಬೇಸರಅಧಿಕ ಖರ್ಚು
ವೃಷಭ ರಾಶಿ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ ದೊರೆಯುವ ಸಾಲಕ್ಕೆ ಅಡೆತಡೆ
ಮಿಥುನ ರಾಶಿ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ
ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ
ಸಿಂಹ ರಾಶಿ: ಅಧಿಕ ಖರ್ಚು, ಸಹೋದರಿಯೊಂದಿಗೆ ಮನಸ್ತಾಪ, ಸಂತಾನ ದೋಷಕ್ಕೆ ಸೂಕ್ತ ಸಲಹೆ
ಕನ್ಯಾ ರಾಶಿ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ ಮಾನಸಿಕ ನೆಮ್ಮದಿ ಭಂಗ
ತುಲಾ ರಾಶಿ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರೊಂದಿಗೆ, ಮಿತ್ರರೊಂದಿಗೆ ಆತ್ಮೀಯತೆ
ವೃಶ್ಚಿಕ ರಾಶಿ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ
ಧನಸ್ಸು ರಾಶಿ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ
ಮಕರ ರಾಶಿ: ಹೊಸ ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯದಲ್ಲಿ ಕಲಹ
ಕುಂಭ ರಾಶಿ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು
ಮೀನ ರಾಶಿ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ವ್ಯಕ್ತಿಗಳಿಗೆ ಬೇಸರ
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…