Featured

11-12-2021 : ಇಂದಿನ ದಿನ ಭವಿಷ್ಯ -Vishwanews24

11-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಉತ್ತಮ ಹೆಸರು, ಕೀರ್ತಿ ಮಾನ ಸನ್ಮಾನಗಳು, ದಾಂಪತ್ಯದಲ್ಲಿ ಕಲಹ, ಮಕ್ಕಳಿಗೆ ಬೇಸರಅಧಿಕ ಖರ್ಚು

ವೃಷಭ ರಾಶಿ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ ದೊರೆಯುವ ಸಾಲಕ್ಕೆ ಅಡೆತಡೆ

ಮಿಥುನ ರಾಶಿ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ

ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ

ಸಿಂಹ ರಾಶಿ: ಅಧಿಕ ಖರ್ಚು, ಸಹೋದರಿಯೊಂದಿಗೆ ಮನಸ್ತಾಪ, ಸಂತಾನ ದೋಷಕ್ಕೆ ಸೂಕ್ತ ಸಲಹೆ

ಕನ್ಯಾ ರಾಶಿ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ  ಮಾನಸಿಕ ನೆಮ್ಮದಿ ಭಂಗ

ತುಲಾ ರಾಶಿ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರೊಂದಿಗೆ, ಮಿತ್ರರೊಂದಿಗೆ ಆತ್ಮೀಯತೆ

ವೃಶ್ಚಿಕ ರಾಶಿ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ

ಧನಸ್ಸು ರಾಶಿ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ

ಮಕರ ರಾಶಿ: ಹೊಸ ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯದಲ್ಲಿ ಕಲಹ

ಕುಂಭ ರಾಶಿ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು

ಮೀನ ರಾಶಿ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ವ್ಯಕ್ತಿಗಳಿಗೆ ಬೇಸರ

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

20 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

20 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

20 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

20 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

22 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago