ಮೇಷ ರಾಶಿ: ಉತ್ತಮ ಹೆಸರು, ಕೀರ್ತಿ ಮಾನ ಸನ್ಮಾನಗಳು, ದಾಂಪತ್ಯದಲ್ಲಿ ಕಲಹ, ಮಕ್ಕಳಿಗೆ ಬೇಸರಅಧಿಕ ಖರ್ಚು
ವೃಷಭ ರಾಶಿ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ ದೊರೆಯುವ ಸಾಲಕ್ಕೆ ಅಡೆತಡೆ
ಮಿಥುನ ರಾಶಿ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆ, ಬಂಧು ಬಾಂಧವರೊಂದಿಗೆ ಆತ್ಮೀಯತೆ
ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ
ಸಿಂಹ ರಾಶಿ: ಅಧಿಕ ಖರ್ಚು, ಸಹೋದರಿಯೊಂದಿಗೆ ಮನಸ್ತಾಪ, ಸಂತಾನ ದೋಷಕ್ಕೆ ಸೂಕ್ತ ಸಲಹೆ
ಕನ್ಯಾ ರಾಶಿ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ ಮಾನಸಿಕ ನೆಮ್ಮದಿ ಭಂಗ
ತುಲಾ ರಾಶಿ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರೊಂದಿಗೆ, ಮಿತ್ರರೊಂದಿಗೆ ಆತ್ಮೀಯತೆ
ವೃಶ್ಚಿಕ ರಾಶಿ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ
ಧನಸ್ಸು ರಾಶಿ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ
ಮಕರ ರಾಶಿ: ಹೊಸ ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯದಲ್ಲಿ ಕಲಹ
ಕುಂಭ ರಾಶಿ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು
ಮೀನ ರಾಶಿ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ವ್ಯಕ್ತಿಗಳಿಗೆ ಬೇಸರ
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…