ಬೆಂಗಳೂರು: ಪ್ರಪಂಚದಲ್ಲೇ ಅತಿ ದೊಡ್ಡ ಪ್ರತಿಮೆ ಎಂದು ಖ್ಯಾತವಾಗಿರುವ ಗುಜರಾತಿನ ಏಕತಾ ಪ್ರತಿಮೆಯಂತೆ ರಾಮನಗರದಲ್ಲೂ 25 ಕೋಟಿ ರು ವೆಚ್ಚದಲ್ಲಿ 111 ಅಡಿ ಎತ್ತರದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಜೀ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಪ್ರತಿಮೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ,
ಶಿವಕುಮಾರ ಸ್ವಾಮೀಜಿಗಳ 111 ಅಡಿ ಪ್ರತಿಮೆ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿಗಳ ಸ್ವಗ್ರಾಮ ಬಾನಂದೂರಿನಲ್ಲಿ ಶ್ರೀಗಳ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…