ಬೆಂಗಳೂರು: ಪ್ರಪಂಚದಲ್ಲೇ ಅತಿ ದೊಡ್ಡ ಪ್ರತಿಮೆ ಎಂದು ಖ್ಯಾತವಾಗಿರುವ ಗುಜರಾತಿನ ಏಕತಾ ಪ್ರತಿಮೆಯಂತೆ ರಾಮನಗರದಲ್ಲೂ 25 ಕೋಟಿ ರು ವೆಚ್ಚದಲ್ಲಿ 111 ಅಡಿ ಎತ್ತರದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಜೀ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಪ್ರತಿಮೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ,
ಶಿವಕುಮಾರ ಸ್ವಾಮೀಜಿಗಳ 111 ಅಡಿ ಪ್ರತಿಮೆ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿಗಳ ಸ್ವಗ್ರಾಮ ಬಾನಂದೂರಿನಲ್ಲಿ ಶ್ರೀಗಳ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…