Featured

111 ಅಡಿ ಎತ್ತರದ ಶ್ರೀ ಶಿವಕುಮಾರ ಸ್ವಾಮೀಜಿರವರ ಬೃಹತ್ ಪ್ರತಿಮೆ ನಿರ್ಮಾಣ : ಡಿಸಿಎಂ -Vishwanews24

ಬೆಂಗಳೂರು: ಪ್ರಪಂಚದಲ್ಲೇ ಅತಿ ದೊಡ್ಡ ಪ್ರತಿಮೆ ಎಂದು ಖ್ಯಾತವಾಗಿರುವ ಗುಜರಾತಿನ ಏಕತಾ ಪ್ರತಿಮೆಯಂತೆ ರಾಮನಗರದಲ್ಲೂ 25 ಕೋಟಿ ರು ವೆಚ್ಚದಲ್ಲಿ  111 ಅಡಿ ಎತ್ತರದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಜೀ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಪ್ರತಿಮೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ,

ನಡೆದಾಡುವ ದೇವರು ಎಂದೇ ಪ್ರಸಿದ್ದವಾಗಿದ್ದ  ಶಿವಕುಮಾರ ಸ್ವಾಮೀಜಿ ಅವರ ಸ್ವಗ್ರಾಮ ಮಾಗಡಿ ತಾಲೂಕಿನ ವೀರಾಪುರದಲ್ಲಿ 111 ಅಡಿ  ಎತ್ತರದ ಪ್ರತಿಮೆ ಸ್ಥಾಪಿಸಲಾಗುವುದು , ಸಿದ್ದಗಂಗಾ ಶ್ರೀಗಳು ತಮ್ಮ 111ನೇ ವಯಸ್ಸಿನಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಮಂಡಿಸಿದ ಮಧ್ಯಂತರ ಬಜೆಟ್ ನಲ್ಲಿ  ಪ್ರತಿಮೆ ನಿರ್ಮಾಣಕ್ಕಾಗಿ 25 ಕೋಟಿ ರು ಹಣ ಮೀಸಲಿಡುವುದಾಗಿ ಘೋಷಿಸಿದ್ದರು.

ಶಿವಕುಮಾರ ಸ್ವಾಮೀಜಿಗಳ 111 ಅಡಿ ಪ್ರತಿಮೆ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿಗಳ ಸ್ವಗ್ರಾಮ ಬಾನಂದೂರಿನಲ್ಲಿ ಶ್ರೀಗಳ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago