ಬೆಂಗಳೂರು: ಪ್ರಪಂಚದಲ್ಲೇ ಅತಿ ದೊಡ್ಡ ಪ್ರತಿಮೆ ಎಂದು ಖ್ಯಾತವಾಗಿರುವ ಗುಜರಾತಿನ ಏಕತಾ ಪ್ರತಿಮೆಯಂತೆ ರಾಮನಗರದಲ್ಲೂ 25 ಕೋಟಿ ರು ವೆಚ್ಚದಲ್ಲಿ 111 ಅಡಿ ಎತ್ತರದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಜೀ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಪ್ರತಿಮೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ,
ಶಿವಕುಮಾರ ಸ್ವಾಮೀಜಿಗಳ 111 ಅಡಿ ಪ್ರತಿಮೆ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರ ನಾಥ ಸ್ವಾಮೀಜಿಗಳ ಸ್ವಗ್ರಾಮ ಬಾನಂದೂರಿನಲ್ಲಿ ಶ್ರೀಗಳ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…