ಮೇಷ : ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ
ವೃಷಭ : ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ
ಮಿಥುನ : ಅಧಿಕ ಧನ ನಷ್ಟ, ಪ್ರೀತಿ, ಪ್ರೇಮ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಲ್ಲಿ ಬೇಸರ, ಸಂತಾನ ದೋಷ
ಕಟಕ : ಸ್ವಯಂಕೃತಾಪರಾಧದಿಂದ ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ ಮತ್ತು ನೋವು, ಭಾವನೆ ಆಸೆ-ಆಕಾಂಕ್ಷೆಗಳಿಗೆ ವಿರೋಧ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆತಡೆ
ಸಿಂಹ : ಮಾನಸಿಕ ವೇದನೆ ಸಂಕಟ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ
ಕನ್ಯಾ : ಸಹೋದರಿ ಮತ್ತು ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಹಣವ್ಯಯ
ತುಲಾ : ಉತ್ತಮ ಧನ ಸಂಪಾದನೆ, ಅನಿರೀಕ್ಷಿತ ಅದೃಷ್ಟ, ಪೂರ್ವಿಕರ ಗುಪ್ತನಿಧಿ ಲಭಿಸುವುದು
ವೃಶ್ಚಿಕ : ದಾಂಪತ್ಯದಲ್ಲಿ ಸಮಸ್ಯೆ, ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಬಾಧೆ
ಧನಸ್ಸು : ಸಂಕಷ್ಟ ಅನುಭವಿಸುವಿರಿ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ
ಮಕರ : ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗ ಲಾಭ
ಕುಂಭ : ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ
ಮೀನ : ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ, ಶತ್ರು ದಮನ ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ, ಆರ್ಥಿಕ ಅನುಕೂಲ
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…