Featured

12-04-2022 : ಇಂದಿನ ದಿನ ಭವಿಷ್ಯ -Vishwanews24

12-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ಆರೋಗ್ಯದಲ್ಲಿ ತೊಂದರೆ, ಬಂಧು ಮಿತ್ರರ ಸಮಾಗಮ.

ವೃಷಭ: ದುಷ್ಟಬುದ್ಧಿ, ಯತ್ನ ಕಾರ್ಯಗಳಲ್ಲಿ ವಿಘ್ನ, ವ್ಯಾಸಂಗಕ್ಕೆ ತೊಂದರೆ, ವ್ಯವಹಾರಗಳಲ್ಲಿ ಏರುಪೇರು.

ಮಿಥುನ: ಭೂಮಿಯಿಂದ ಲಾಭ, ಅಧಿಕಾರ-ಪ್ರಾಪ್ತಿ, ವಿವಾಹ ಯೋಗ, ವಸ್ತ್ರ ಖರೀದಿ,ಸುಖ ಭೋಜನ.

ಕಟಕ; ಸಲ್ಲದ ನಿಂದನೆ, ವಾಹನ ಅಪಘಾತ, ಬಂಧುಗಳಲ್ಲಿ ಕಲಹ, ಆಕಸ್ಮಿಕ ಧನ ನಷ್ಟ.

ಸಿಂಹ: ಯತ್ನ ಕಾರ್ಯಭಂಗ, ಮನಕ್ಲೇಷ, ನಂಬಿದ ಜನರಿಂದ ಅಶಾಂತಿ, ಮನಸ್ಸಿಗೆ ಚಿಂತೆ.

ಕನ್ಯಾ: ದೂರ ಪ್ರಯಾಣ, ಇಷ್ಟಾರ್ಥ ಸಿದ್ಧಿ, ತೀರ್ಥಕ್ಷೇತ್ರ ದರ್ಶನ, ಸ್ತ್ರೀ ಲಾಭ, ಉದ್ಯೋಗದಲ್ಲಿ ಅಭಿವೃದ್ಧಿ.

ತುಲಾ: ದಾಯಾದಿ ಕಲಹ, ಅಧಿಕ ಖರ್ಚು, ನೆಮ್ಮದಿ ಇಲ್ಲದ ಜೀವನ, ಅಪಕೀರ್ತಿ, ಶತ್ರು ಬಾಧೆ.

ವೃಶ್ಚಿಕ: ಪರರಿಗೆ ವಂಚಿಸುವುದು, ಋಣಭಾದೆ, ಗುಪ್ತಾಂಗ ರೋಗಗಳು, ಕೋಪ ಜಾಸ್ತಿ,ಪಾಪಬುದ್ಧಿ.

ಧನಸ್ಸು: ಮನಶಾಂತಿ, ಶತ್ರು ನಾಶ, ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ, ನಾನಾ ರೀತಿಯ ಸಂಪಾದನೆ.

ಮಕರ: ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ, ಭಾಗ್ಯವೃದ್ಧಿ ಆದಾಯಕ್ಕಿಂತ ಖರ್ಚು ಜಾಸ್ತಿ.

ಕುಂಭ: ವ್ಯಾಪಾರದಲ್ಲಿ ನಷ್ಟ, ಆಲಸ್ಯ ಮನೋಭಾವ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಸು.

ಮೀನ: ಕಾರ್ಯ ವಿಕಲ್ಪ, ನಾನಾ ರೀತಿಯ ತೊಂದರೆ, ನಂಬಿದ ಜನರಿಂದ ಮೋಸ, ಮಾನಸಿಕ ಅಶಾಂತಿ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

21 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

21 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago