Featured

12-05-2022 : ಇಂದಿನ ದಿನ ಭವಿಷ್ಯ -Vishwanews24

12-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.

ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ.

ಮಿಥುನ: ಉದ್ಯೋಗ ಸ್ಥಳ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಧನಾಗಮನ.

ಕಟಕ: ವ್ಯವಹಾರ ಕ್ಷೇತ್ರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ ದಕ್ಷತೆ ಶೌರ್ಯ ದಿಟ್ಟತನ.

ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿಯ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.

ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.

ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.

ವೃಶ್ಚಿಕ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ.

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.

ಕುಂಭ: ಆರೋಗ್ಯ ಸಮಸ್ಯೆ ಕಾಡುವುದು ಎಚ್ಚರಿಕೆ, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ.

ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

16 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago