Featured

12-06-2021 : ಇಂದಿನ ದಿನ ಭವಿಷ್ಯ – Vishwanews24

12-06-2021 : ಇಂದಿನ ದಿನ ಭವಿಷ್ಯ – Vishwanews24

ಮೇ ಷ: ಸರ್ಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಮತ್ತು ಮಂದತ್ವ.

ವೃಷಭ: ದಾಂಪತ್ಯದಲ್ಲಿ ಅಹಂಭಾವ, ಧನ ನಷ್ಟ, ಆಸ್ತಿ ವಿಚಾರವಾಗಿ ಮನಸ್ತಾಪ.

ಮಿಥುನ: ಉದ್ಯೋಗ ಭರವಸೆ, ವಿದ್ಯಾರ್ಥಿಗಳಲ್ಲಿ ಉತ್ಸಾಹ, ಬಾಡಿಗೆದಾರರಿಂದ ಸೇವಕರಿಂದ ಸಮಸ್ಯೆ.

ಕಟಕ: ಮಕ್ಕಳಿಂದ ಅನುಕೂಲ, ಸ್ವಯಂಕೃತ ಅಪರಾಧದಿಂದ ನಷ್ಟ, ಅಧಿಕ ಒತ್ತಡ.

ಸಿಂಹ: ಅನುಕೂಲಕರ ದಿವಸ, ಉದ್ಯೋಗದ ಚಿಂತೆ,, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಮಿತ್ರರಿಂದ ಸಹಕಾರ, ಉದ್ಯೋಗ ಬದಲಾವಣೆಯಿಂದ ಅವಕಾಶ, ಅನಿರೀಕ್ಷಿತ ಪ್ರಯಾಣ, .

ತುಲಾ: ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಸಂಗಾತಿಯೊಂದಿಗೆ ಮತ್ತು ಮಕ್ಕಳೊಂದಿಗೆ ವಾಗ್ವಾದ.

ವೃಶ್ಚಿಕ: ಮಾನ ಅಪಮಾನ, ಅಪ ನಿಂದನೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ವಿದ್ಯಾರ್ಥಿಗಳಲ್ಲಿ ಮಂದತ್ವ, ಸಾಲ ಪಡೆಯುವ ಆಲೋಚನೆ.

ಧನಸ್ಸು: ತಂದೆಯಿಂದ ನಷ್ಟ, ಉದ್ಯೋಗದ ಭರವಸೆ, ಬಂಧು-ಬಾಂಧವರು ದೂರ.

ಮಕರ: ಮಿತ್ರರು ದೂರವಾಗುವರು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಆರೋಗ್ಯದಲ್ಲಿ ಏರುಪೇರು.

ಕುಂಭ: ಪಾಲುದಾರಿಕೆಯಲ್ಲಿ ಅನುಕೂಲ, ಮಿತ್ರರಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ-ಕಾರ್ಯಗಳ ಬಗ್ಗೆ ಹೆಚ್ಚು ಒಲವು.

ಮೀನ: ಒಂಟಿತನದ ಇಚ್ಛೆ, ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, .

Vishwa News 24

Recent Posts

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

13 minutes ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago