ಮೇ ಷ: ಸರ್ಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಮತ್ತು ಮಂದತ್ವ.
ವೃಷಭ: ದಾಂಪತ್ಯದಲ್ಲಿ ಅಹಂಭಾವ, ಧನ ನಷ್ಟ, ಆಸ್ತಿ ವಿಚಾರವಾಗಿ ಮನಸ್ತಾಪ.
ಮಿಥುನ: ಉದ್ಯೋಗ ಭರವಸೆ, ವಿದ್ಯಾರ್ಥಿಗಳಲ್ಲಿ ಉತ್ಸಾಹ, ಬಾಡಿಗೆದಾರರಿಂದ ಸೇವಕರಿಂದ ಸಮಸ್ಯೆ.
ಕಟಕ: ಮಕ್ಕಳಿಂದ ಅನುಕೂಲ, ಸ್ವಯಂಕೃತ ಅಪರಾಧದಿಂದ ನಷ್ಟ, ಅಧಿಕ ಒತ್ತಡ.
ಸಿಂಹ: ಅನುಕೂಲಕರ ದಿವಸ, ಉದ್ಯೋಗದ ಚಿಂತೆ,, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.
ಕನ್ಯಾ: ಮಿತ್ರರಿಂದ ಸಹಕಾರ, ಉದ್ಯೋಗ ಬದಲಾವಣೆಯಿಂದ ಅವಕಾಶ, ಅನಿರೀಕ್ಷಿತ ಪ್ರಯಾಣ, .
ತುಲಾ: ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಸಂಗಾತಿಯೊಂದಿಗೆ ಮತ್ತು ಮಕ್ಕಳೊಂದಿಗೆ ವಾಗ್ವಾದ.
ವೃಶ್ಚಿಕ: ಮಾನ ಅಪಮಾನ, ಅಪ ನಿಂದನೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ವಿದ್ಯಾರ್ಥಿಗಳಲ್ಲಿ ಮಂದತ್ವ, ಸಾಲ ಪಡೆಯುವ ಆಲೋಚನೆ.
ಧನಸ್ಸು: ತಂದೆಯಿಂದ ನಷ್ಟ, ಉದ್ಯೋಗದ ಭರವಸೆ, ಬಂಧು-ಬಾಂಧವರು ದೂರ.
ಮಕರ: ಮಿತ್ರರು ದೂರವಾಗುವರು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಆರೋಗ್ಯದಲ್ಲಿ ಏರುಪೇರು.
ಕುಂಭ: ಪಾಲುದಾರಿಕೆಯಲ್ಲಿ ಅನುಕೂಲ, ಮಿತ್ರರಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ-ಕಾರ್ಯಗಳ ಬಗ್ಗೆ ಹೆಚ್ಚು ಒಲವು.
ಮೀನ: ಒಂಟಿತನದ ಇಚ್ಛೆ, ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, .
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…
ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್: ಶೂ ರಾಜಧಾನಿ ಎಂದೇ…