ಮೇಷ: ದೂರ ಪ್ರಯಾಣದಿಂದ ತೊಂದರೆ, ಅನಿರೀಕ್ಷಿತ ಖರ್ಚು, ಗುರುಗಳ ದರ್ಶನ, ತೀರ್ಥಕ್ಷೇತ್ರ ದರ್ಶನ.
ವೃಷಭ: ಇಷ್ಟ ಕಾರ್ಯಸಿದ್ಧಿ, ಮನೆಯಲ್ಲಿ ಶಾಂತಿ, ಪರರಿಂದ ಮೋಸ ಎಚ್ಚರ, ಆಲಸ್ಯ ಮನೋಭಾವ.
ಮಿಥುನ: ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ದುರಾಲೋಚನೆ, ಧನ ನಷ್ಟ, ಉದರ ಬಾಧೆ, ಶತ್ರುಗಳಿಂದ ತೊಂದರೆ.
ಕಟಕ: ಮಾತಾಪಿತರ ಪ್ರೀತಿ, ಭೂ ವಿಚಾರದಲ್ಲಿ ನಷ್ಟ, ಆರೋಗ್ಯದಲ್ಲಿ ಏರುಪೇರು, ನಂಬಿಕೆ ದ್ರೋಹ, ಅಪಘಾತವಾಗುವ ಸಂಭವ.
ಸಿಂಹ: ವ್ಯಾಪಾರದಲ್ಲಿ ಲಾಭ, ಧನಲಾಭ, ಮನೋವ್ಯಥೆ, ಮನಸ್ತಾಪ, ಶತ್ರು ಬಾಧೆ, ಅನಾವಶ್ಯಕ ಮಾತಿನಿಂದ ಕಲಹ.
ಕನ್ಯಾ: ಮಿತ್ರರಿಂದ ವಿರೋಧ, ಒತ್ತಡ ಹೆಚ್ಚಾಗುವುದು, ಉದ್ವೇಗಕ್ಕೆ ಒಳಗಾಗುವಿರಿ.
ತುಲಾ: ಕೆಲಸಗಳು ತಕ್ಕಮಟ್ಟಿಗೆ ನಡೆಯುತ್ತವೆ, ಮನಸ್ಸಿನಲ್ಲಿ ಗೊಂದಲ, ಸಹಚರರ ಜೊತೆ ವೈಮನಸ್ಸು.
ವೃಶ್ಚಿಕ: ವರಮಾನ ಕಡಿಮೆ, ವಾಹನದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅಹಿತಕರ ಸುದ್ದಿ ಕೇಳುವಿರಿ.
ಧನಸು: ಹಿತೈಷಿಗಳು ನೆರವಿಗೆ ಬರುತ್ತಾರೆ, ವ್ಯಾಪಾರಗಳಿಗೆ ಅಲ್ಪ ಲಾಭ, ಆರೋಗ್ಯದ ಸಮಸ್ಯೆ, ಅಕಾಲ ಭೋಜನ.
ಮಕರ: ನೌಕರಿಯಲ್ಲಿ ಕಿರಿಕಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶತ್ರು ನಾಶ, ಒಪ್ಪಂದ ವ್ಯವಹಾರಗಳಿಂದ ಲಾಭ.
ಕುಂಭ: ಧಾರ್ಮಿಕ ಆಚರಣೆಗಳಿಂದ ಚಿಂತೆ, ಸ್ಥಳ ಬದಲಾವಣೆ, ಪರಿಶ್ರಮಕ್ಕೆ ತಕ್ಕ ಪ್ರತಿಫಲ.
ಮೀನ: ಮಧ್ಯಸ್ಥಿಕೆ ವ್ಯವಹಾರದಿಂದ ಲಾಭ, ಸ್ತ್ರೀ ಲಾಭ,ಭಾಗ್ಯ ವೃದ್ಧಿ, ನಿಮ್ಮ ಸಾಮರ್ಥ್ಯದಿಂದ ಪ್ರಗತಿ ಸಾಧನೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…