Featured

12-07-2021 : ಇಂದಿನ ದಿನ ಭವಿಷ್ಯ -Vishwanews24

12-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದೂರ ಪ್ರಯಾಣದಿಂದ ತೊಂದರೆ, ಅನಿರೀಕ್ಷಿತ ಖರ್ಚು, ಗುರುಗಳ ದರ್ಶನ, ತೀರ್ಥಕ್ಷೇತ್ರ ದರ್ಶನ.

ವೃಷಭ: ಇಷ್ಟ ಕಾರ್ಯಸಿದ್ಧಿ, ಮನೆಯಲ್ಲಿ ಶಾಂತಿ, ಪರರಿಂದ ಮೋಸ ಎಚ್ಚರ, ಆಲಸ್ಯ ಮನೋಭಾವ.

ಮಿಥುನ: ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ದುರಾಲೋಚನೆ, ಧನ ನಷ್ಟ, ಉದರ ಬಾಧೆ, ಶತ್ರುಗಳಿಂದ ತೊಂದರೆ.

ಕಟಕ: ಮಾತಾಪಿತರ ಪ್ರೀತಿ, ಭೂ ವಿಚಾರದಲ್ಲಿ ನಷ್ಟ, ಆರೋಗ್ಯದಲ್ಲಿ ಏರುಪೇರು, ನಂಬಿಕೆ ದ್ರೋಹ, ಅಪಘಾತವಾಗುವ ಸಂಭವ.

ಸಿಂಹ: ವ್ಯಾಪಾರದಲ್ಲಿ ಲಾಭ, ಧನಲಾಭ, ಮನೋವ್ಯಥೆ, ಮನಸ್ತಾಪ, ಶತ್ರು ಬಾಧೆ, ಅನಾವಶ್ಯಕ ಮಾತಿನಿಂದ ಕಲಹ.

ಕನ್ಯಾ: ಮಿತ್ರರಿಂದ ವಿರೋಧ, ಒತ್ತಡ ಹೆಚ್ಚಾಗುವುದು, ಉದ್ವೇಗಕ್ಕೆ ಒಳಗಾಗುವಿರಿ.

ತುಲಾ: ಕೆಲಸಗಳು ತಕ್ಕಮಟ್ಟಿಗೆ ನಡೆಯುತ್ತವೆ, ಮನಸ್ಸಿನಲ್ಲಿ ಗೊಂದಲ, ಸಹಚರರ ಜೊತೆ ವೈಮನಸ್ಸು.

ವೃಶ್ಚಿಕ: ವರಮಾನ ಕಡಿಮೆ, ವಾಹನದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅಹಿತಕರ ಸುದ್ದಿ ಕೇಳುವಿರಿ.

ಧನಸು: ಹಿತೈಷಿಗಳು ನೆರವಿಗೆ ಬರುತ್ತಾರೆ, ವ್ಯಾಪಾರಗಳಿಗೆ ಅಲ್ಪ ಲಾಭ, ಆರೋಗ್ಯದ ಸಮಸ್ಯೆ, ಅಕಾಲ ಭೋಜನ.

ಮಕರ: ನೌಕರಿಯಲ್ಲಿ ಕಿರಿಕಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶತ್ರು ನಾಶ, ಒಪ್ಪಂದ ವ್ಯವಹಾರಗಳಿಂದ ಲಾಭ.

ಕುಂಭ: ಧಾರ್ಮಿಕ ಆಚರಣೆಗಳಿಂದ ಚಿಂತೆ, ಸ್ಥಳ ಬದಲಾವಣೆ, ಪರಿಶ್ರಮಕ್ಕೆ ತಕ್ಕ ಪ್ರತಿಫಲ.

ಮೀನ: ಮಧ್ಯಸ್ಥಿಕೆ ವ್ಯವಹಾರದಿಂದ ಲಾಭ, ಸ್ತ್ರೀ ಲಾಭ,ಭಾಗ್ಯ ವೃದ್ಧಿ, ನಿಮ್ಮ ಸಾಮರ್ಥ್ಯದಿಂದ ಪ್ರಗತಿ ಸಾಧನೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago