ಮೇಷ: ದೂರ ಪ್ರಯಾಣದಿಂದ ತೊಂದರೆ, ಅನಿರೀಕ್ಷಿತ ಖರ್ಚು, ಗುರುಗಳ ದರ್ಶನ, ತೀರ್ಥಕ್ಷೇತ್ರ ದರ್ಶನ.
ವೃಷಭ: ಇಷ್ಟ ಕಾರ್ಯಸಿದ್ಧಿ, ಮನೆಯಲ್ಲಿ ಶಾಂತಿ, ಪರರಿಂದ ಮೋಸ ಎಚ್ಚರ, ಆಲಸ್ಯ ಮನೋಭಾವ.
ಮಿಥುನ: ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ದುರಾಲೋಚನೆ, ಧನ ನಷ್ಟ, ಉದರ ಬಾಧೆ, ಶತ್ರುಗಳಿಂದ ತೊಂದರೆ.
ಕಟಕ: ಮಾತಾಪಿತರ ಪ್ರೀತಿ, ಭೂ ವಿಚಾರದಲ್ಲಿ ನಷ್ಟ, ಆರೋಗ್ಯದಲ್ಲಿ ಏರುಪೇರು, ನಂಬಿಕೆ ದ್ರೋಹ, ಅಪಘಾತವಾಗುವ ಸಂಭವ.
ಸಿಂಹ: ವ್ಯಾಪಾರದಲ್ಲಿ ಲಾಭ, ಧನಲಾಭ, ಮನೋವ್ಯಥೆ, ಮನಸ್ತಾಪ, ಶತ್ರು ಬಾಧೆ, ಅನಾವಶ್ಯಕ ಮಾತಿನಿಂದ ಕಲಹ.
ಕನ್ಯಾ: ಮಿತ್ರರಿಂದ ವಿರೋಧ, ಒತ್ತಡ ಹೆಚ್ಚಾಗುವುದು, ಉದ್ವೇಗಕ್ಕೆ ಒಳಗಾಗುವಿರಿ.
ತುಲಾ: ಕೆಲಸಗಳು ತಕ್ಕಮಟ್ಟಿಗೆ ನಡೆಯುತ್ತವೆ, ಮನಸ್ಸಿನಲ್ಲಿ ಗೊಂದಲ, ಸಹಚರರ ಜೊತೆ ವೈಮನಸ್ಸು.
ವೃಶ್ಚಿಕ: ವರಮಾನ ಕಡಿಮೆ, ವಾಹನದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅಹಿತಕರ ಸುದ್ದಿ ಕೇಳುವಿರಿ.
ಧನಸು: ಹಿತೈಷಿಗಳು ನೆರವಿಗೆ ಬರುತ್ತಾರೆ, ವ್ಯಾಪಾರಗಳಿಗೆ ಅಲ್ಪ ಲಾಭ, ಆರೋಗ್ಯದ ಸಮಸ್ಯೆ, ಅಕಾಲ ಭೋಜನ.
ಮಕರ: ನೌಕರಿಯಲ್ಲಿ ಕಿರಿಕಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶತ್ರು ನಾಶ, ಒಪ್ಪಂದ ವ್ಯವಹಾರಗಳಿಂದ ಲಾಭ.
ಕುಂಭ: ಧಾರ್ಮಿಕ ಆಚರಣೆಗಳಿಂದ ಚಿಂತೆ, ಸ್ಥಳ ಬದಲಾವಣೆ, ಪರಿಶ್ರಮಕ್ಕೆ ತಕ್ಕ ಪ್ರತಿಫಲ.
ಮೀನ: ಮಧ್ಯಸ್ಥಿಕೆ ವ್ಯವಹಾರದಿಂದ ಲಾಭ, ಸ್ತ್ರೀ ಲಾಭ,ಭಾಗ್ಯ ವೃದ್ಧಿ, ನಿಮ್ಮ ಸಾಮರ್ಥ್ಯದಿಂದ ಪ್ರಗತಿ ಸಾಧನೆ.
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…