ಮೇಷ: ಆತ್ಮೀಯರ ಭೇಟಿ, ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಭಾದೆ, ದ್ರವ ರೂಪದ ವಸ್ತುಗಳಿಂದ ಲಾಭ.
ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ವಿರೋಧಿಗಳಿಂದ ತೊಂದರೆ, ಸಾಧಾರಣ ಲಾಭ, ಋಣಭಾದೆ.
ಮಿಥುನ: ರಾಜಕೀಯ, ಸಮಾಜಿಕ ಕ್ಷೇತ್ರಗಳಲ್ಲಿ ಭಾಗಿ, ಆರೋಗ್ಯದಲ್ಲಿ ಏರುಪೇರು, ದುಷ್ಟಬುದ್ಧಿ, ಅಧಿಕ ತಿರುಗಾಟ.
ಕಟಕ: ವಿವಾದಗಳಲ್ಲಿ ಎಚ್ಚರ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬಂಧುಗಳ ಆಗಮನ, ಸಾಧಾರಣ ಫಲ.
ಸಿಂಹ: ಗುರು ಹಿರಿಯರಲ್ಲಿ ಭಕ್ತಿ, ಕ್ರಯ ವಿಕ್ರಯಗಳಿಂದ ಲಾಭ, ಶತ್ರುತ್ವ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ
ಕನ್ಯಾ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ವಿಳಂಬ, ನಿಂದನೆ, ವೃಥಾ ತಿರುಗಾಟ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.
ತುಲಾ: ಆಪ್ತರ ಹಿತನುಡಿ, ಸಹೋದರರಿಂದ ಬೆಂಬಲ, ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು, ಅತಿಯಾದ ಮುಂಗೋಪ.
ವೃಶ್ಚಿಕ: ಮನೆಯಲ್ಲಿ ಅಶಾಂತಿ, ಅಪಜಯ, ವಿದ್ಯಾರ್ಥಿಗಳಿಗೆ ಹಿನ್ನಡೆ, ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ.
ಧನಸ್ಸು: ವಿವಿಧ ಮೂಲಗಳಿಂದ ಲಾಭ, ಆರೋಗ್ಯದ ಕಾಳಜಿ ಅಗತ್ಯ, ಅಕಾಲ ಭೋಜನ, ಅತಿಯಾದ ಭಯ, ಪರರಿಂದ ಮೋಸ.
ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಆಲೋಚನೆ, ಸ್ಥಳ ಬದಲಾವಣೆ, ಕೃಷಿಕರಿಗೆ ಅಲ್ಪ ಲಾಭ, ವಿವಾಹ ಯೋಗ.
ಕುಂಭ: ಸ್ವಂತ ಪರಿಶ್ರಮದಿಂದ ಯಶಸ್ಸು, ವಿಶ್ರಾಂತಿ ಇಲ್ಲದ ಕೆಲಸಗಳು, ಸ್ತ್ರೀಯರಿಗೆ ಅನುಕೂಲ, ಭೂ ಸಂಬಂಧ ವ್ಯವಹಾರಗಳಿಂದ ತೊಂದರೆ.
ಮೀನ: ಅಧಿಕಾರಿಗಳಿಂದ ಕಿರಿಕಿರಿ, ಋಣಭಾದೆ, ದೈವಿಕ ಚಿಂತನೆ, ಶರೀರದಲ್ಲಿ ತಳಮಳ, ಪುಣ್ಯಕ್ಷೇತ್ರ ದರ್ಶನ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…