ರಾಜ್ಯ ನ್ಯೂಸ್

12-07-2022 : ಇಂದಿನ ದಿನ ಭವಿಷ್ಯ -Vishwanews24

12-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆತ್ಮೀಯರ ಭೇಟಿ, ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಭಾದೆ, ದ್ರವ ರೂಪದ ವಸ್ತುಗಳಿಂದ ಲಾಭ.

ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ವಿರೋಧಿಗಳಿಂದ ತೊಂದರೆ, ಸಾಧಾರಣ ಲಾಭ, ಋಣಭಾದೆ.

ಮಿಥುನ: ರಾಜಕೀಯ, ಸಮಾಜಿಕ ಕ್ಷೇತ್ರಗಳಲ್ಲಿ ಭಾಗಿ, ಆರೋಗ್ಯದಲ್ಲಿ ಏರುಪೇರು, ದುಷ್ಟಬುದ್ಧಿ, ಅಧಿಕ ತಿರುಗಾಟ.

ಕಟಕ: ವಿವಾದಗಳಲ್ಲಿ ಎಚ್ಚರ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬಂಧುಗಳ ಆಗಮನ, ಸಾಧಾರಣ ಫಲ.

ಸಿಂಹ: ಗುರು ಹಿರಿಯರಲ್ಲಿ ಭಕ್ತಿ, ಕ್ರಯ ವಿಕ್ರಯಗಳಿಂದ ಲಾಭ, ಶತ್ರುತ್ವ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ

ಕನ್ಯಾ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ವಿಳಂಬ, ನಿಂದನೆ, ವೃಥಾ ತಿರುಗಾಟ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.

ತುಲಾ: ಆಪ್ತರ ಹಿತನುಡಿ, ಸಹೋದರರಿಂದ ಬೆಂಬಲ, ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು, ಅತಿಯಾದ ಮುಂಗೋಪ.

ವೃಶ್ಚಿಕ: ಮನೆಯಲ್ಲಿ ಅಶಾಂತಿ, ಅಪಜಯ, ವಿದ್ಯಾರ್ಥಿಗಳಿಗೆ ಹಿನ್ನಡೆ, ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ.

ಧನಸ್ಸು: ವಿವಿಧ ಮೂಲಗಳಿಂದ ಲಾಭ, ಆರೋಗ್ಯದ ಕಾಳಜಿ ಅಗತ್ಯ, ಅಕಾಲ ಭೋಜನ, ಅತಿಯಾದ ಭಯ, ಪರರಿಂದ ಮೋಸ.

ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಆಲೋಚನೆ, ಸ್ಥಳ ಬದಲಾವಣೆ, ಕೃಷಿಕರಿಗೆ ಅಲ್ಪ ಲಾಭ, ವಿವಾಹ ಯೋಗ.

ಕುಂಭ: ಸ್ವಂತ ಪರಿಶ್ರಮದಿಂದ ಯಶಸ್ಸು, ವಿಶ್ರಾಂತಿ ಇಲ್ಲದ ಕೆಲಸಗಳು, ಸ್ತ್ರೀಯರಿಗೆ ಅನುಕೂಲ, ಭೂ ಸಂಬಂಧ ವ್ಯವಹಾರಗಳಿಂದ ತೊಂದರೆ.

ಮೀನ: ಅಧಿಕಾರಿಗಳಿಂದ ಕಿರಿಕಿರಿ, ಋಣಭಾದೆ, ದೈವಿಕ ಚಿಂತನೆ, ಶರೀರದಲ್ಲಿ ತಳಮಳ, ಪುಣ್ಯಕ್ಷೇತ್ರ ದರ್ಶನ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago