ರಾಜ್ಯ ನ್ಯೂಸ್

12-07-2022 : ಇಂದಿನ ದಿನ ಭವಿಷ್ಯ -Vishwanews24

12-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆತ್ಮೀಯರ ಭೇಟಿ, ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಭಾದೆ, ದ್ರವ ರೂಪದ ವಸ್ತುಗಳಿಂದ ಲಾಭ.

ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ವಿರೋಧಿಗಳಿಂದ ತೊಂದರೆ, ಸಾಧಾರಣ ಲಾಭ, ಋಣಭಾದೆ.

ಮಿಥುನ: ರಾಜಕೀಯ, ಸಮಾಜಿಕ ಕ್ಷೇತ್ರಗಳಲ್ಲಿ ಭಾಗಿ, ಆರೋಗ್ಯದಲ್ಲಿ ಏರುಪೇರು, ದುಷ್ಟಬುದ್ಧಿ, ಅಧಿಕ ತಿರುಗಾಟ.

ಕಟಕ: ವಿವಾದಗಳಲ್ಲಿ ಎಚ್ಚರ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬಂಧುಗಳ ಆಗಮನ, ಸಾಧಾರಣ ಫಲ.

ಸಿಂಹ: ಗುರು ಹಿರಿಯರಲ್ಲಿ ಭಕ್ತಿ, ಕ್ರಯ ವಿಕ್ರಯಗಳಿಂದ ಲಾಭ, ಶತ್ರುತ್ವ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ

ಕನ್ಯಾ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ವಿಳಂಬ, ನಿಂದನೆ, ವೃಥಾ ತಿರುಗಾಟ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.

ತುಲಾ: ಆಪ್ತರ ಹಿತನುಡಿ, ಸಹೋದರರಿಂದ ಬೆಂಬಲ, ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು, ಅತಿಯಾದ ಮುಂಗೋಪ.

ವೃಶ್ಚಿಕ: ಮನೆಯಲ್ಲಿ ಅಶಾಂತಿ, ಅಪಜಯ, ವಿದ್ಯಾರ್ಥಿಗಳಿಗೆ ಹಿನ್ನಡೆ, ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ.

ಧನಸ್ಸು: ವಿವಿಧ ಮೂಲಗಳಿಂದ ಲಾಭ, ಆರೋಗ್ಯದ ಕಾಳಜಿ ಅಗತ್ಯ, ಅಕಾಲ ಭೋಜನ, ಅತಿಯಾದ ಭಯ, ಪರರಿಂದ ಮೋಸ.

ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಆಲೋಚನೆ, ಸ್ಥಳ ಬದಲಾವಣೆ, ಕೃಷಿಕರಿಗೆ ಅಲ್ಪ ಲಾಭ, ವಿವಾಹ ಯೋಗ.

ಕುಂಭ: ಸ್ವಂತ ಪರಿಶ್ರಮದಿಂದ ಯಶಸ್ಸು, ವಿಶ್ರಾಂತಿ ಇಲ್ಲದ ಕೆಲಸಗಳು, ಸ್ತ್ರೀಯರಿಗೆ ಅನುಕೂಲ, ಭೂ ಸಂಬಂಧ ವ್ಯವಹಾರಗಳಿಂದ ತೊಂದರೆ.

ಮೀನ: ಅಧಿಕಾರಿಗಳಿಂದ ಕಿರಿಕಿರಿ, ಋಣಭಾದೆ, ದೈವಿಕ ಚಿಂತನೆ, ಶರೀರದಲ್ಲಿ ತಳಮಳ, ಪುಣ್ಯಕ್ಷೇತ್ರ ದರ್ಶನ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago