ಮೇಷ: ಆತ್ಮೀಯರ ಭೇಟಿ, ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಭಾದೆ, ದ್ರವ ರೂಪದ ವಸ್ತುಗಳಿಂದ ಲಾಭ.
ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ವಿರೋಧಿಗಳಿಂದ ತೊಂದರೆ, ಸಾಧಾರಣ ಲಾಭ, ಋಣಭಾದೆ.
ಮಿಥುನ: ರಾಜಕೀಯ, ಸಮಾಜಿಕ ಕ್ಷೇತ್ರಗಳಲ್ಲಿ ಭಾಗಿ, ಆರೋಗ್ಯದಲ್ಲಿ ಏರುಪೇರು, ದುಷ್ಟಬುದ್ಧಿ, ಅಧಿಕ ತಿರುಗಾಟ.
ಕಟಕ: ವಿವಾದಗಳಲ್ಲಿ ಎಚ್ಚರ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬಂಧುಗಳ ಆಗಮನ, ಸಾಧಾರಣ ಫಲ.
ಸಿಂಹ: ಗುರು ಹಿರಿಯರಲ್ಲಿ ಭಕ್ತಿ, ಕ್ರಯ ವಿಕ್ರಯಗಳಿಂದ ಲಾಭ, ಶತ್ರುತ್ವ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ
ಕನ್ಯಾ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ವಿಳಂಬ, ನಿಂದನೆ, ವೃಥಾ ತಿರುಗಾಟ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.
ತುಲಾ: ಆಪ್ತರ ಹಿತನುಡಿ, ಸಹೋದರರಿಂದ ಬೆಂಬಲ, ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು, ಅತಿಯಾದ ಮುಂಗೋಪ.
ವೃಶ್ಚಿಕ: ಮನೆಯಲ್ಲಿ ಅಶಾಂತಿ, ಅಪಜಯ, ವಿದ್ಯಾರ್ಥಿಗಳಿಗೆ ಹಿನ್ನಡೆ, ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ.
ಧನಸ್ಸು: ವಿವಿಧ ಮೂಲಗಳಿಂದ ಲಾಭ, ಆರೋಗ್ಯದ ಕಾಳಜಿ ಅಗತ್ಯ, ಅಕಾಲ ಭೋಜನ, ಅತಿಯಾದ ಭಯ, ಪರರಿಂದ ಮೋಸ.
ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಆಲೋಚನೆ, ಸ್ಥಳ ಬದಲಾವಣೆ, ಕೃಷಿಕರಿಗೆ ಅಲ್ಪ ಲಾಭ, ವಿವಾಹ ಯೋಗ.
ಕುಂಭ: ಸ್ವಂತ ಪರಿಶ್ರಮದಿಂದ ಯಶಸ್ಸು, ವಿಶ್ರಾಂತಿ ಇಲ್ಲದ ಕೆಲಸಗಳು, ಸ್ತ್ರೀಯರಿಗೆ ಅನುಕೂಲ, ಭೂ ಸಂಬಂಧ ವ್ಯವಹಾರಗಳಿಂದ ತೊಂದರೆ.
ಮೀನ: ಅಧಿಕಾರಿಗಳಿಂದ ಕಿರಿಕಿರಿ, ಋಣಭಾದೆ, ದೈವಿಕ ಚಿಂತನೆ, ಶರೀರದಲ್ಲಿ ತಳಮಳ, ಪುಣ್ಯಕ್ಷೇತ್ರ ದರ್ಶನ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…