ರಾಜ್ಯ ನ್ಯೂಸ್

12-07-2022 : ಇಂದಿನ ದಿನ ಭವಿಷ್ಯ -Vishwanews24

12-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆತ್ಮೀಯರ ಭೇಟಿ, ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಭಾದೆ, ದ್ರವ ರೂಪದ ವಸ್ತುಗಳಿಂದ ಲಾಭ.

ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ವಿರೋಧಿಗಳಿಂದ ತೊಂದರೆ, ಸಾಧಾರಣ ಲಾಭ, ಋಣಭಾದೆ.

ಮಿಥುನ: ರಾಜಕೀಯ, ಸಮಾಜಿಕ ಕ್ಷೇತ್ರಗಳಲ್ಲಿ ಭಾಗಿ, ಆರೋಗ್ಯದಲ್ಲಿ ಏರುಪೇರು, ದುಷ್ಟಬುದ್ಧಿ, ಅಧಿಕ ತಿರುಗಾಟ.

ಕಟಕ: ವಿವಾದಗಳಲ್ಲಿ ಎಚ್ಚರ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬಂಧುಗಳ ಆಗಮನ, ಸಾಧಾರಣ ಫಲ.

ಸಿಂಹ: ಗುರು ಹಿರಿಯರಲ್ಲಿ ಭಕ್ತಿ, ಕ್ರಯ ವಿಕ್ರಯಗಳಿಂದ ಲಾಭ, ಶತ್ರುತ್ವ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ

ಕನ್ಯಾ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ವಿಳಂಬ, ನಿಂದನೆ, ವೃಥಾ ತಿರುಗಾಟ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.

ತುಲಾ: ಆಪ್ತರ ಹಿತನುಡಿ, ಸಹೋದರರಿಂದ ಬೆಂಬಲ, ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು, ಅತಿಯಾದ ಮುಂಗೋಪ.

ವೃಶ್ಚಿಕ: ಮನೆಯಲ್ಲಿ ಅಶಾಂತಿ, ಅಪಜಯ, ವಿದ್ಯಾರ್ಥಿಗಳಿಗೆ ಹಿನ್ನಡೆ, ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ.

ಧನಸ್ಸು: ವಿವಿಧ ಮೂಲಗಳಿಂದ ಲಾಭ, ಆರೋಗ್ಯದ ಕಾಳಜಿ ಅಗತ್ಯ, ಅಕಾಲ ಭೋಜನ, ಅತಿಯಾದ ಭಯ, ಪರರಿಂದ ಮೋಸ.

ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಆಲೋಚನೆ, ಸ್ಥಳ ಬದಲಾವಣೆ, ಕೃಷಿಕರಿಗೆ ಅಲ್ಪ ಲಾಭ, ವಿವಾಹ ಯೋಗ.

ಕುಂಭ: ಸ್ವಂತ ಪರಿಶ್ರಮದಿಂದ ಯಶಸ್ಸು, ವಿಶ್ರಾಂತಿ ಇಲ್ಲದ ಕೆಲಸಗಳು, ಸ್ತ್ರೀಯರಿಗೆ ಅನುಕೂಲ, ಭೂ ಸಂಬಂಧ ವ್ಯವಹಾರಗಳಿಂದ ತೊಂದರೆ.

ಮೀನ: ಅಧಿಕಾರಿಗಳಿಂದ ಕಿರಿಕಿರಿ, ಋಣಭಾದೆ, ದೈವಿಕ ಚಿಂತನೆ, ಶರೀರದಲ್ಲಿ ತಳಮಳ, ಪುಣ್ಯಕ್ಷೇತ್ರ ದರ್ಶನ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

11 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

11 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

11 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

11 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

13 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago