ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು, ತಾಯಿಂದ ನಿಂದನೆ.
ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯ ಮತ್ತು ಧರ್ಮಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.
ಮಿಥುನ: ಆರ್ಥಿಕವಾಗಿ ಕುಂಠಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.
ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರಿಗೆ ವಾಗ್ವಾದ, ಕಾರ್ಯ ಕರ್ತವ್ಯಗಳಲ್ಲಿ, ಉದ್ಯೋಗ ವ್ಯಾಪಾರದಲ್ಲಿ ಅಡೆತಡೆ, ಅಧಿಕ ಒತ್ತಡ.
ಸಿಂಹ: ಅಧಿಕ ಖರ್ಚು, ಕುಲದೇವರ ಅಥವಾ ಶಕ್ತಿದೇವತೆಯ ದರ್ಶನ, ಉದ್ಯೋಗ ದೊರಕುವ ಸಂದರ್ಭ.
ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಮೇಲಾಧಿಕಾರಿಗಳಿಂದ, ರಾಜಕೀಯ ವ್ಯಕ್ತಿಗಳಿಂದ, ಸರ್ಕಾರಿ ವ್ಯಕ್ತಿಗಳಿಂದ ಅದೃಷ್ಟ ಕೈತಪ್ಪುವುದು.
ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಸ್ವಂತ ಉದ್ಯಮ ಮತ್ತು ಉದ್ಯೋಗಸ್ಥರಿಗೆ ಅನುಕೂಲ.
ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.
ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ ಅಥವಾ ಒತ್ತಡ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಕರ: ಸಂಗಾತಿಯಿಂದ ಅನುಕೂಲ, ಸೋದರಮಾವ ಅಥವಾ ತಂದೆಯೊಡನೆ ಕಲಹ, ಮಗ ಅಥವಾ ಮಗಳ ವೈವಾಹಿಕ ಜೀವನದಲ್ಲಿ ಏರುಪೇರು.
ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು ಮತ್ತು ಆತ್ಮ ಸಂಕಟ, ಸರ್ಕಾರಿ ಕೆಲಸ ಮತ್ತು ಕೋರ್ಟ್ ಕೇಸುಗಳಲ್ಲಿ ಮುನ್ನಡೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ ಮತ್ತು ಭಾವನೆ ಮತ್ತು ಆಸೆಗಳಿಗೆ ಪೆಟ್ಟು, ಹೆಣ್ಣು ಮಕ್ಕಳ ಜೀವನದಲ್ಲಿ ಅನಿರೀಕ್ಷಿತ ಘಟನೆ, ಶತ್ರು ಬಾಧೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…