ಉಡುಪಿ

ಮರಳು ಸಮಸ್ಯೆಯ ಉರುಳು ತೆಗೆಯಲು ಶತಪ್ರಯತ್ನ: ಶಾಸಕ ರಘುಪತಿಭಟ್

ಉಡುಪಿ: ಉದ್ಯಮಿ ಬಿ.ಆರ್‌ ಶೆಟ್ಟಿ ಅವರು 200 ಹಾಸಿಗೆಯ ಆಸ್ಪತ್ರೆಯನ್ನು ಸರ್ಕಾರಕ್ಕೆ ಕೊಡದ ಹೊರತು 400 ಹಾಸಿಗೆಯ ಖಾಸಗಿ ಆಸ್ಪತ್ರೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು. ಜಿಲ್ಲೆಯ ವೈದ್ಯಾಧಿಕಾರಿ ನೇತೃತ್ವದಲ್ಲಿಯೇ ಈಗಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಡೆಯಬೇಕು. ಈಗ ಇರುವ ವೈದ್ಯರು ಹಾಗೂ ಸಿಬ್ಬಂದಿಯೇ ಮುಂದುವರೆಯಬೇಕು. ನಗರದ ಹೃದಯಭಾಗದಲ್ಲಿರುವ ದುಬಾರಿ ಬೆಲೆಯ ಸರ್ಕಾರಿ ಜಾಗವನ್ನು ಬಿ.ಆರ್. ಶೆಟ್ಟಿ ಅವರಿಗೆ ನೀಡಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆ ನಡೆಸಲು ಬೇಕಾಗಿರುವ ಹೆಚ್ಚುವರಿ ಸಿಬ್ಬಂದಿ ಹಾಗೂ ಇತರೆ ಸೌಲಭ್ಯವನ್ನು ಒದಗಿಸಬೇಕು. ಅದರ ಉಸ್ತುವಾರಿಯನ್ನು ಜಿಲ್ಲಾ ವೈದ್ಯಧಿಕಾರಿ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೆ ಸರ್ಕಾರ ಹಾಗೂ ಬಿ.ಆರ್‌ ಶೆಟ್ಟಿ ಅವರು ಮಾಡಿಕೊಂಡ ಒಪ್ಪಂದದಲ್ಲಿ ಬದಲಾವಣೆ ಮಾಡಬೇಕು. ಜಿಲ್ಲಾ ವೈದ್ಯಾಧಿಕಾರಿ ನೇತೃತ್ವದಲ್ಲಿ ಒಂದು ಸಮಿತಿ ರಚನೆಯಾಗಬೇಕು. ಅದರಲ್ಲಿ ಜನಪ್ರತಿನಿಧಿಯೂ ಇರಬೇಕು. ಹಾಜಿ ಅಬ್ದುಲ್ಲಾ ಅವರ ಹೆರಿನಲ್ಲಿಯೇ ಜನರಿಗೆ ಸೇವೆ ನೀಡಬೇಕು. ಖಾಸಗಿ 400 ಹಾಸಿಗೆ ಆಸ್ಪತ್ರೆಗೆ ಯಾವ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೆ ಅದರ ಆದರ ಕತೆಯೇ ಬೇರೆಯಾಗಿತ್ತು. ಕ್ಷೇತ್ರದ ಶಾಸಕನಾಗಿ ಆಸ್ಪತ್ರೆ ಉಳಿವಿಗಾಗಿ ಏನೆಲ್ಲಾ ಹೋರಾಟ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಎಂದರು.
ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಇರುವುದರಿಂದ ಅಭಿವೃದ್ಧಿಗೆ ಅಡಚಣೆಯಾಗಿದೆ. ಚುನಾವಣೆಯ ನೀತಿ ಸಂಹಿತೆ ಜೂನ್‌ 15ವರೆಗೆ ಇರುವುದರಿಂದ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಜೂನ್‌ನಿಂದ ಅಗಸ್ಟ್‌ ವರೆಗೆ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧವಿದೆ. ನಂತರ ದಿನದಲ್ಲಿ ಮರಳುಗಾರಿಗೆಯ ನೀತಿಯನ್ನು ಸರಳಗೊಳಿಸಲಾಗುತ್ತದೆ. ಅವೈಜ್ಞಾನಿಕವಾಗಿ ದೋಣಿಗೆ ಆಳವಡಿಸಲಾದ ಜಿಪಿಎಸ್‌ ತೆಗೆದು ಹಾಕುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

3 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

9 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

9 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

9 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

9 hours ago