ರೈತರ ಸಾಲಮನ್ನದ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಮೌನ ಮುರಿದು ಖಡಕ್ ನಿರ್ಧಾರಕ್ಕೆ ಬಂದಿದ್ದಾರೆ, ಇಂದು ಮಾಧ್ಯಮದವರ ಜತೆ ಮಾತನಾಡಿ” ರೈತರ ಸಾಲ ಮನ್ನದ ಬಗ್ಗೆ ನನಗೆ ತಿಳಿದಿದೆ, ನಾನೀಗ ಕಾಂಗ್ರೆಸ್ ನ ಹಂಗಿನಲ್ಲಿದ್ದೆನೇಯೆ ಹೊರತು ರಾಜ್ಯದ ಜನರ ಋಣದಲ್ಲಿಲ್ಲ,ರೈತರ ಸಾಲ ಮನ್ನದ ಬಗ್ಗೆ ಚರ್ಚೆ ನಡೆಯುತ್ತಿದೆ ಒಂದು ವೇಳೆ ಸಾಲಮನ್ನ ಮಾಡದೇ ಹೋದಲ್ಲಿ ನಾನೇ ರಾಜೀನಾಮೆ ನೀಡುತ್ತೆನೆ, ಯಾರು ಕೂಡ ಒತ್ತಡ ಹೇರಿ ರಾಜಿನಾಮೇ ಕೇಳುವ ಅಗತ್ಯವಿಲ್ಲವೆಂದು ಸ್ಪಷ್ಟನೆ ಪಡಿಸಿದರು”.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಿನಾಮೇ
BREAKING POINTS
ಕುಮಾರಸ್ವಾಮಿ ಕರ್ನಾಟಕದ ಮುಖ್ಯಮಂತ್ರಿ
ಸಾಲ ಮನ್ನ ಮಾಡದಿದ್ದರೆ ನಾನೇ ರಾಜಿನಾಮೇ ನೀಡುತ್ತೆನೆ
ರೈತರ ಸಾಲಮನ್ನದ ಬಗ್ಗೆ ನನಗೆ ತಿಳಿದಿದೆ
ಈ ವಿಚಾರದ ಬಗ್ಗೆ ನಾನು ಕ್ಲೀಯರ್
ಯಾರು ಕೂಡ ಒತ್ತಡ ಹೇರಿ ರಾಜಿನಾಮೇ ಕೇಳಬೇಕಿಲ್ಲ
ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…