ರೈತರ ಸಾಲಮನ್ನದ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಮೌನ ಮುರಿದು ಖಡಕ್ ನಿರ್ಧಾರಕ್ಕೆ ಬಂದಿದ್ದಾರೆ, ಇಂದು ಮಾಧ್ಯಮದವರ ಜತೆ ಮಾತನಾಡಿ” ರೈತರ ಸಾಲ ಮನ್ನದ ಬಗ್ಗೆ ನನಗೆ ತಿಳಿದಿದೆ, ನಾನೀಗ ಕಾಂಗ್ರೆಸ್ ನ ಹಂಗಿನಲ್ಲಿದ್ದೆನೇಯೆ ಹೊರತು ರಾಜ್ಯದ ಜನರ ಋಣದಲ್ಲಿಲ್ಲ,ರೈತರ ಸಾಲ ಮನ್ನದ ಬಗ್ಗೆ ಚರ್ಚೆ ನಡೆಯುತ್ತಿದೆ ಒಂದು ವೇಳೆ ಸಾಲಮನ್ನ ಮಾಡದೇ ಹೋದಲ್ಲಿ ನಾನೇ ರಾಜೀನಾಮೆ ನೀಡುತ್ತೆನೆ, ಯಾರು ಕೂಡ ಒತ್ತಡ ಹೇರಿ ರಾಜಿನಾಮೇ ಕೇಳುವ ಅಗತ್ಯವಿಲ್ಲವೆಂದು ಸ್ಪಷ್ಟನೆ ಪಡಿಸಿದರು”.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಿನಾಮೇ
BREAKING POINTS
ಕುಮಾರಸ್ವಾಮಿ ಕರ್ನಾಟಕದ ಮುಖ್ಯಮಂತ್ರಿ
ಸಾಲ ಮನ್ನ ಮಾಡದಿದ್ದರೆ ನಾನೇ ರಾಜಿನಾಮೇ ನೀಡುತ್ತೆನೆ
ರೈತರ ಸಾಲಮನ್ನದ ಬಗ್ಗೆ ನನಗೆ ತಿಳಿದಿದೆ
ಈ ವಿಚಾರದ ಬಗ್ಗೆ ನಾನು ಕ್ಲೀಯರ್
ಯಾರು ಕೂಡ ಒತ್ತಡ ಹೇರಿ ರಾಜಿನಾಮೇ ಕೇಳಬೇಕಿಲ್ಲ
ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…