ರೈತರ ಸಾಲಮನ್ನದ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಮೌನ ಮುರಿದು ಖಡಕ್ ನಿರ್ಧಾರಕ್ಕೆ ಬಂದಿದ್ದಾರೆ, ಇಂದು ಮಾಧ್ಯಮದವರ ಜತೆ ಮಾತನಾಡಿ” ರೈತರ ಸಾಲ ಮನ್ನದ ಬಗ್ಗೆ ನನಗೆ ತಿಳಿದಿದೆ, ನಾನೀಗ ಕಾಂಗ್ರೆಸ್ ನ ಹಂಗಿನಲ್ಲಿದ್ದೆನೇಯೆ ಹೊರತು ರಾಜ್ಯದ ಜನರ ಋಣದಲ್ಲಿಲ್ಲ,ರೈತರ ಸಾಲ ಮನ್ನದ ಬಗ್ಗೆ ಚರ್ಚೆ ನಡೆಯುತ್ತಿದೆ ಒಂದು ವೇಳೆ ಸಾಲಮನ್ನ ಮಾಡದೇ ಹೋದಲ್ಲಿ ನಾನೇ ರಾಜೀನಾಮೆ ನೀಡುತ್ತೆನೆ, ಯಾರು ಕೂಡ ಒತ್ತಡ ಹೇರಿ ರಾಜಿನಾಮೇ ಕೇಳುವ ಅಗತ್ಯವಿಲ್ಲವೆಂದು ಸ್ಪಷ್ಟನೆ ಪಡಿಸಿದರು”.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಿನಾಮೇ
BREAKING POINTS
ಕುಮಾರಸ್ವಾಮಿ ಕರ್ನಾಟಕದ ಮುಖ್ಯಮಂತ್ರಿ
ಸಾಲ ಮನ್ನ ಮಾಡದಿದ್ದರೆ ನಾನೇ ರಾಜಿನಾಮೇ ನೀಡುತ್ತೆನೆ
ರೈತರ ಸಾಲಮನ್ನದ ಬಗ್ಗೆ ನನಗೆ ತಿಳಿದಿದೆ
ಈ ವಿಚಾರದ ಬಗ್ಗೆ ನಾನು ಕ್ಲೀಯರ್
ಯಾರು ಕೂಡ ಒತ್ತಡ ಹೇರಿ ರಾಜಿನಾಮೇ ಕೇಳಬೇಕಿಲ್ಲ
ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…