ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್ನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಸುಪ್ರೀಂ ಕೋರ್ಟ್ ದಯಾಮರಣ ನೀಡಿದ ಹಿನ್ನೆಲೆ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದು ದೇಶದ ಕಾನೂನು ಮತ್ತು ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಪ್ರಕರಣವಾಗಿತ್ತು.
ಇದನ್ನೂ ಓದಿ:
ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ 2013ರಲ್ಲಿ ನಾಲ್ಕನೆ ಮಹಡಿಯಿಂದ ಕೆಳಗೆ ಬಿದ್ದ ಬಳಿಕ ಅವರ ಮೆದುಳಿಗೆ ಗಂಭೀರವಾಗಿ ಗಾಯವಾಗಿತ್ತು. ಅಲ್ಲಿಂದ ಆತ ಜೀವರಕ್ಷಕ ನೆರವಿನಲ್ಲಿ ಜೀವಿಸಿದ್ದ. ವರ್ಷಗಳು ಕಳೆದಂತೆ ಆತ ಬದುಕುಳಿಯುವ ಆಸೆ ಕಮರಿ ಹೋಗಿತ್ತು. ಹೀಗಾಗಿ, ಆತನ ಕುಟುಂಬದ ಸದಸ್ಯರು ದಯಾಮರಣ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿತ್ತು.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…