ಉಡುಪಿ ಜಿಲ್ಲೆಯಾದ್ಯಂತ ಮಿಂಚಿನ ಮತಯಾಚನೆ ನಡೆಸಲಿರುವ ವಜ್ರದ ಚಿಹ್ನೆಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ
ಕಾಪು: ಸಾಮಾಜಿಕ ಚಿಂತನೆಯುಳ್ಳ ಜನಪರ ನಾಯಕ ಜಾತ್ಯತೀತ ವ್ಯಕ್ತಿತ್ವದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಜ್ರದ ಚಿಹ್ನೆ ಕ್ರಮ ಸಂಖ್ಯೆ ೧೦ ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಅಮೃತ್ ಶೆಣೈ ಇಂದು ಶನಿವಾರ ಉಡುಪಿ ಜಿಲ್ಲೆಯಾದ್ಯಂತ ಮಿಂಚಿನ ಸಂಚಾರ ನಡೆಸಿ ಮತಯಾಚನೆ ನಡೆಸಲಿದ್ದಾರೆ. ಆ ಕುರಿತಾದ ಮಾಹಿತಿ ಇಲ್ಲಿದೆ
11.30 am to 12.30 pm
ಮಂಚಕಲ್ -ಮುದರಂಗಡಿ- ಪಲಿಮಾರು- ಮುಂಡ್ಕೂರು- ಸಚ್ಚೇರಿಪೇಟೆ -ಬೆಳ್ಮಣ್ಣು
12.50 ಪುತ್ತೂರು ವೈಶ್ಯವಾಣಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ರಾಮನವಮಿ ಪೂಜೆಯಲ್ಲಿ ಭಾಗವಹಿಸುವುದು
ಮಧ್ಯಾಹ್ನ 3 pm to 8pm
ಕಾರ್ಕಳ- ಅಜೆಕಾರು- ಮುನಿಯಾಲು- ಹೆಬ್ರಿ – ಪೆರ್ಡೂರು – ಹಿರಿಯಡ್ಕ – ಆತ್ರಾಡಿ -ಪರ್ಕಳ -ಮಣಿಪಾಲ
8.30 pm ಉಡುಪಿ ಶ್ರೀ ಕೃಷ್ಣ ಮಠ ಭೇಟಿ
14 April ರವಿವಾರ
9.30 Am – ಪತ್ರಿಕಾಗೋಷ್ಠಿ ತರಿಕೆರೆ
11 am to 4 pm
ಕಳಸ -ಕೊಟ್ಟಿಗೆಹಾರ -ಮೂಡಿಗೆರೆ – ಆಲ್ದೂರು
7 to 8 pm
ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಭೇಟಿ ಮಾಡಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…