ಉಡುಪಿ ಜಿಲ್ಲೆಯಾದ್ಯಂತ ಮಿಂಚಿನ ಮತಯಾಚನೆ ನಡೆಸಲಿರುವ ವಜ್ರದ ಚಿಹ್ನೆಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ
ಕಾಪು: ಸಾಮಾಜಿಕ ಚಿಂತನೆಯುಳ್ಳ ಜನಪರ ನಾಯಕ ಜಾತ್ಯತೀತ ವ್ಯಕ್ತಿತ್ವದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಜ್ರದ ಚಿಹ್ನೆ ಕ್ರಮ ಸಂಖ್ಯೆ ೧೦ ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಅಮೃತ್ ಶೆಣೈ ಇಂದು ಶನಿವಾರ ಉಡುಪಿ ಜಿಲ್ಲೆಯಾದ್ಯಂತ ಮಿಂಚಿನ ಸಂಚಾರ ನಡೆಸಿ ಮತಯಾಚನೆ ನಡೆಸಲಿದ್ದಾರೆ. ಆ ಕುರಿತಾದ ಮಾಹಿತಿ ಇಲ್ಲಿದೆ
11.30 am to 12.30 pm
ಮಂಚಕಲ್ -ಮುದರಂಗಡಿ- ಪಲಿಮಾರು- ಮುಂಡ್ಕೂರು- ಸಚ್ಚೇರಿಪೇಟೆ -ಬೆಳ್ಮಣ್ಣು
12.50 ಪುತ್ತೂರು ವೈಶ್ಯವಾಣಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ರಾಮನವಮಿ ಪೂಜೆಯಲ್ಲಿ ಭಾಗವಹಿಸುವುದು
ಮಧ್ಯಾಹ್ನ 3 pm to 8pm
ಕಾರ್ಕಳ- ಅಜೆಕಾರು- ಮುನಿಯಾಲು- ಹೆಬ್ರಿ – ಪೆರ್ಡೂರು – ಹಿರಿಯಡ್ಕ – ಆತ್ರಾಡಿ -ಪರ್ಕಳ -ಮಣಿಪಾಲ
8.30 pm ಉಡುಪಿ ಶ್ರೀ ಕೃಷ್ಣ ಮಠ ಭೇಟಿ
14 April ರವಿವಾರ
9.30 Am – ಪತ್ರಿಕಾಗೋಷ್ಠಿ ತರಿಕೆರೆ
11 am to 4 pm
ಕಳಸ -ಕೊಟ್ಟಿಗೆಹಾರ -ಮೂಡಿಗೆರೆ – ಆಲ್ದೂರು
7 to 8 pm
ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಭೇಟಿ ಮಾಡಲಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…