ಉಡುಪಿ ಜಿಲ್ಲೆಯಾದ್ಯಂತ ಮಿಂಚಿನ ಮತಯಾಚನೆ ನಡೆಸಲಿರುವ ವಜ್ರದ ಚಿಹ್ನೆಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ
ಕಾಪು: ಸಾಮಾಜಿಕ ಚಿಂತನೆಯುಳ್ಳ ಜನಪರ ನಾಯಕ ಜಾತ್ಯತೀತ ವ್ಯಕ್ತಿತ್ವದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಜ್ರದ ಚಿಹ್ನೆ ಕ್ರಮ ಸಂಖ್ಯೆ ೧೦ ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಅಮೃತ್ ಶೆಣೈ ಇಂದು ಶನಿವಾರ ಉಡುಪಿ ಜಿಲ್ಲೆಯಾದ್ಯಂತ ಮಿಂಚಿನ ಸಂಚಾರ ನಡೆಸಿ ಮತಯಾಚನೆ ನಡೆಸಲಿದ್ದಾರೆ. ಆ ಕುರಿತಾದ ಮಾಹಿತಿ ಇಲ್ಲಿದೆ
11.30 am to 12.30 pm
ಮಂಚಕಲ್ -ಮುದರಂಗಡಿ- ಪಲಿಮಾರು- ಮುಂಡ್ಕೂರು- ಸಚ್ಚೇರಿಪೇಟೆ -ಬೆಳ್ಮಣ್ಣು
12.50 ಪುತ್ತೂರು ವೈಶ್ಯವಾಣಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ರಾಮನವಮಿ ಪೂಜೆಯಲ್ಲಿ ಭಾಗವಹಿಸುವುದು
ಮಧ್ಯಾಹ್ನ 3 pm to 8pm
ಕಾರ್ಕಳ- ಅಜೆಕಾರು- ಮುನಿಯಾಲು- ಹೆಬ್ರಿ – ಪೆರ್ಡೂರು – ಹಿರಿಯಡ್ಕ – ಆತ್ರಾಡಿ -ಪರ್ಕಳ -ಮಣಿಪಾಲ
8.30 pm ಉಡುಪಿ ಶ್ರೀ ಕೃಷ್ಣ ಮಠ ಭೇಟಿ
14 April ರವಿವಾರ
9.30 Am – ಪತ್ರಿಕಾಗೋಷ್ಠಿ ತರಿಕೆರೆ
11 am to 4 pm
ಕಳಸ -ಕೊಟ್ಟಿಗೆಹಾರ -ಮೂಡಿಗೆರೆ – ಆಲ್ದೂರು
7 to 8 pm
ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಭೇಟಿ ಮಾಡಲಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…