ಮೇಷ: ಸಹೋದ್ಯೋಗಿಗಳ ಪ್ರೀತಿ-ವಿಶ್ವಾಸ ಗಳಿಸುವಿರಿ, ಸಂಗಾತಿಯೊಡನೆ ಪ್ರೀತಿ, ವೃತ್ತಿ ವಿಚಾರದಲ್ಲಿ ಸ್ವಲ್ಪ ಜಾಗ್ರತೆ.
ವೃಷಭ: ಸ್ಥಿರಾಸ್ತಿ ಸಂಪಾದನೆ, ಮನಸ್ಸಿಗೆ ನೆಮ್ಮದಿ, ಅಧಿಕಾರ ಖರ್ಚು, ಅಲ್ಪ ಲಾಭ, ಉದ್ಯೋಗದಲ್ಲಿ ಎಚ್ಚರ, ಮನಕ್ಲೇಷ.
ಮಿಥುನ: ಋಣಭಾದೆ, ಸಾಧಾರಣ ಫಲ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಲಾಭ, ವಿರೋಧಿಗಳಿಂದ ದೂರವಿರಿ.
ಕಟಕ: ಸ್ತ್ರೀ ಲಾಭ, ಮಹಿಳೆಯರಿಗೆ ಆಭರಣ ಪ್ರಾಪ್ತಿ, ಇಚ್ಛಿತ ಕಾರ್ಯಗಳಲ್ಲಿ ಭಾಗಿ, ವಿದ್ಯೆಯಲ್ಲಿ ಅಭಿವೃದ್ಧಿ, ಮಿತ್ರರಲ್ಲಿ ದ್ವೇಷ.
ಸಿಂಹ: ಕುಟುಂಬ ಸೌಖ್ಯ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ದೂರ ಪ್ರಯಾಣ, ಅನಾರೋಗ್ಯ, ಧನವ್ಯಯ.
ಕನ್ಯಾ: ವಾಸ ಗೃಹದಲ್ಲಿ ತೊಂದರೆ, ದೇಹಲ್ಯಾಸ, ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಸಾಧಾರಣ ಫಲ, ಶತ್ರು ಬಾದೆ.
ತುಲಾ: ಯಾರನ್ನೂ ಹೆಚ್ಚಾಗಿ ನಂಬಬೇಡಿ, ಅಲ್ಪ ಲಾಭ, ಮನಸ್ಸಿನಲ್ಲಿ ಭಯಭೀತಿ, ಪ್ರಿಯಜನರ ಬೇಟಿ, ಸತ್ಕಾರ್ಯಸಕ್ತಿ.
ವೃಶ್ಚಿಕ: ವ್ಯಾಪಾರದಲ್ಲಿ ನಷ್ಟ, ಹಿತಶತ್ರುಗಳಿಂದ ತೊಂದರೆ, ಮಿತ್ರರಲ್ಲಿ ಮನಸ್ತಾಪ, ಚಿಂತೆಗೆ ಒಳ ಪಡುವಿರಿ, ವಿದ್ಯಾಭ್ಯಾಸದಲ್ಲಿ ಅಡಚಣೆ.
ಧನಸ್ಸು: ಬಂಧುಗಳಿಂದ ಕಿರಿಕಿರಿ, ಶತ್ರು ಧ್ವಂಸ, ವ್ಯರ್ಥ ಧನಹಾನಿ, ಯತ್ನ ಕಾರ್ಯಗಳಲ್ಲಿ ಜಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಮಕರ: ದಾನ-ಧರ್ಮದಲ್ಲಿ ಆಸಕ್ತಿ, ಮನಶಾಂತಿ, ಗುರುಗಳ ಭೇಟಿ, ದೈವಿಕ ಚಿಂತನೆ, ಶತ್ರು ನಾಶ, ಭಾಗ್ಯ ವೃದ್ಧಿ.
ಕುಂಭ: ಸಾಲ ಮಾಡುವ ಸಾಧ್ಯತೆ, ಮನಸ್ಸಿಗೆ ಚಿಂತೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಆರೋಗ್ಯ ಭಾಗ್ಯ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಮುನ್ನಡೆ.
ಮೀನ: ತೆಗೆದ ಕಾರ್ಯಗಳು ಮುಂದುವರಿಯುವುವು, ರಾಜಕೀಯ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಿರಿ, ಅಧಿಕ ಖರ್ಚು, ಮಿತ್ರರ ಸಹಾಯ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…