Featured

13-07-2021 : ಇಂದಿನ ದಿನ ಭವಿಷ್ಯ -Vishwanews24

13-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಏರು-ಪೇರು, ಶತ್ರುಗಳಿಂದ ತೊಂದರೆ, ವಿವಾಹ ಯೋಗ, ಆಸ್ತಿ ವಿಚಾರದಲ್ಲಿ ಮನಸ್ತಾಪ, ಸಮಾಜ ಸೇವಕರಿಗೆ ನಿಂದನೆ.

ವೃಷಭ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಾಮಾನ್ಯ ವರಮಾನ, ಮಹಿಳೆಯರಿಗೆ ಅನುಕೂಲಕರ ಸಮಯ.

ಮಿಥುನ: ಆಸ್ತಿ ವಿಚಾರದಲ್ಲಿ ಮನಸ್ತಾಪ, ಮಿತ್ರರಿಂದ ತೊಂದರೆ, ವೃಥಾ ಅಲೆದಾಟ, ವಾಹನದಿಂದ ತೊಂದರೆ.

ಕಟಕ: ನೀಚ ಜನರ ಸಹವಾಸ, ಎಲ್ಲಾ ಕೆಲಸಕಾರ್ಯಗಳಲ್ಲಿ ವಿಘ್ನ, ಮನಃ ಕ್ಲೇಶ, ಆಕಸ್ಮಿಕ ನಷ್ಟ, ಮನಸ್ಸಿಗೆ ಅಶಾಂತಿ.

ಸಿಂಹ: ತಂದೆ-ತಾಯಿಯರಲ್ಲಿ ವಾತ್ಸಲ್ಯ, ಎಷ್ಟೇ ಹಣ ಬಂದರು ಉಳಿಯುವುದಿಲ್ಲ, ಅಧಿಕ ಖರ್ಚು, ಕುಲದೇವರ ಆರಾಧನೆಯಿಂದ ಅನುಕೂಲ.

ಕನ್ಯಾ: ಶತ್ರುಭಯ, ಮನಸ್ಸಿನಲ್ಲಿ ಗೊಂದಲ, ಉದ್ಯೋಗದಲ್ಲಿ ಬಡ್ತಿ, ಅನಾರೋಗ್ಯ, ಋಣಭಾದೆ, ಮಕ್ಕಳಿಗಾಗಿ ಅಧಿಕ ಧನವ್ಯಯ.

ತುಲಾ: ಹಿತಶತ್ರುಗಳಿಂದ ತೊಂದರೆ, ಮನಸ್ತಾಪ, ಅನಾರೋಗ್ಯ, ದಾಯಾದಿ ಕಲಹ, ಅಲ್ಪ ಕಾರ್ಯಸಿದ್ಧಿ, ಪರಸ್ಥಳ ವಾಸ.

ವೃಶ್ಚಿಕ: ಸ್ವಜನರಲ್ಲಿ ಮನ್ನಣೆ, ಪಾಪಕಾರ್ಯ ಮಾಡುವಿರಿ, ದುಃಖದಾಯಕ ಪ್ರಸಂಗಗಳು, ಕೆಲಸ ಕಾರ್ಯಗಳಲ್ಲಿ ತೊಂದರೆ.

ಧನಸ್ಸು: ಶೀತ ಸಂಬಂಧ ರೋಗಗಳು, ಅನಾರೋಗ್ಯ, ವಿರೋಧಿಗಳಿಂದ ತೊಂದರೆ, ಮನಸ್ಸಿಗೆ ಬೇಸರ, ಮನಕ್ಲೇಷ.

ಮಕರ: ವ್ಯಾಪಾರದಲ್ಲಿ ಧನಲಾಭ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಲಾಭ, ಶುಭ ಸುದ್ದಿಯನ್ನು ಕೇಳುವಿರಿ.

ಕುಂಭ: ಸ್ಥಿರಾಸ್ತಿ ಸಂಪಾದನೆ, ಚಂಚಲ ಮನಸ್ಸು, ಧನವ್ಯಯ, ದೂರ ಪ್ರಯಾಣ, ಬಂಧುಗಳಲ್ಲಿ ದ್ವೇಷ, ಸಲ್ಲದ ಅಪವಾದ.

ಮೀನ: ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ಅಲ್ಪ ಲಾಭ, ದಾರಿದ್ರ್ಯ, ದುಷ್ಟಬುದ್ಧಿ, ದ್ರವ್ಯನಾಶ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago