Featured

13-07-2021 : ಇಂದಿನ ದಿನ ಭವಿಷ್ಯ -Vishwanews24

13-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಏರು-ಪೇರು, ಶತ್ರುಗಳಿಂದ ತೊಂದರೆ, ವಿವಾಹ ಯೋಗ, ಆಸ್ತಿ ವಿಚಾರದಲ್ಲಿ ಮನಸ್ತಾಪ, ಸಮಾಜ ಸೇವಕರಿಗೆ ನಿಂದನೆ.

ವೃಷಭ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಾಮಾನ್ಯ ವರಮಾನ, ಮಹಿಳೆಯರಿಗೆ ಅನುಕೂಲಕರ ಸಮಯ.

ಮಿಥುನ: ಆಸ್ತಿ ವಿಚಾರದಲ್ಲಿ ಮನಸ್ತಾಪ, ಮಿತ್ರರಿಂದ ತೊಂದರೆ, ವೃಥಾ ಅಲೆದಾಟ, ವಾಹನದಿಂದ ತೊಂದರೆ.

ಕಟಕ: ನೀಚ ಜನರ ಸಹವಾಸ, ಎಲ್ಲಾ ಕೆಲಸಕಾರ್ಯಗಳಲ್ಲಿ ವಿಘ್ನ, ಮನಃ ಕ್ಲೇಶ, ಆಕಸ್ಮಿಕ ನಷ್ಟ, ಮನಸ್ಸಿಗೆ ಅಶಾಂತಿ.

ಸಿಂಹ: ತಂದೆ-ತಾಯಿಯರಲ್ಲಿ ವಾತ್ಸಲ್ಯ, ಎಷ್ಟೇ ಹಣ ಬಂದರು ಉಳಿಯುವುದಿಲ್ಲ, ಅಧಿಕ ಖರ್ಚು, ಕುಲದೇವರ ಆರಾಧನೆಯಿಂದ ಅನುಕೂಲ.

ಕನ್ಯಾ: ಶತ್ರುಭಯ, ಮನಸ್ಸಿನಲ್ಲಿ ಗೊಂದಲ, ಉದ್ಯೋಗದಲ್ಲಿ ಬಡ್ತಿ, ಅನಾರೋಗ್ಯ, ಋಣಭಾದೆ, ಮಕ್ಕಳಿಗಾಗಿ ಅಧಿಕ ಧನವ್ಯಯ.

ತುಲಾ: ಹಿತಶತ್ರುಗಳಿಂದ ತೊಂದರೆ, ಮನಸ್ತಾಪ, ಅನಾರೋಗ್ಯ, ದಾಯಾದಿ ಕಲಹ, ಅಲ್ಪ ಕಾರ್ಯಸಿದ್ಧಿ, ಪರಸ್ಥಳ ವಾಸ.

ವೃಶ್ಚಿಕ: ಸ್ವಜನರಲ್ಲಿ ಮನ್ನಣೆ, ಪಾಪಕಾರ್ಯ ಮಾಡುವಿರಿ, ದುಃಖದಾಯಕ ಪ್ರಸಂಗಗಳು, ಕೆಲಸ ಕಾರ್ಯಗಳಲ್ಲಿ ತೊಂದರೆ.

ಧನಸ್ಸು: ಶೀತ ಸಂಬಂಧ ರೋಗಗಳು, ಅನಾರೋಗ್ಯ, ವಿರೋಧಿಗಳಿಂದ ತೊಂದರೆ, ಮನಸ್ಸಿಗೆ ಬೇಸರ, ಮನಕ್ಲೇಷ.

ಮಕರ: ವ್ಯಾಪಾರದಲ್ಲಿ ಧನಲಾಭ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಲಾಭ, ಶುಭ ಸುದ್ದಿಯನ್ನು ಕೇಳುವಿರಿ.

ಕುಂಭ: ಸ್ಥಿರಾಸ್ತಿ ಸಂಪಾದನೆ, ಚಂಚಲ ಮನಸ್ಸು, ಧನವ್ಯಯ, ದೂರ ಪ್ರಯಾಣ, ಬಂಧುಗಳಲ್ಲಿ ದ್ವೇಷ, ಸಲ್ಲದ ಅಪವಾದ.

ಮೀನ: ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ಅಲ್ಪ ಲಾಭ, ದಾರಿದ್ರ್ಯ, ದುಷ್ಟಬುದ್ಧಿ, ದ್ರವ್ಯನಾಶ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago