Featured

13-07-2021 : ಇಂದಿನ ದಿನ ಭವಿಷ್ಯ -Vishwanews24

13-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಏರು-ಪೇರು, ಶತ್ರುಗಳಿಂದ ತೊಂದರೆ, ವಿವಾಹ ಯೋಗ, ಆಸ್ತಿ ವಿಚಾರದಲ್ಲಿ ಮನಸ್ತಾಪ, ಸಮಾಜ ಸೇವಕರಿಗೆ ನಿಂದನೆ.

ವೃಷಭ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಾಮಾನ್ಯ ವರಮಾನ, ಮಹಿಳೆಯರಿಗೆ ಅನುಕೂಲಕರ ಸಮಯ.

ಮಿಥುನ: ಆಸ್ತಿ ವಿಚಾರದಲ್ಲಿ ಮನಸ್ತಾಪ, ಮಿತ್ರರಿಂದ ತೊಂದರೆ, ವೃಥಾ ಅಲೆದಾಟ, ವಾಹನದಿಂದ ತೊಂದರೆ.

ಕಟಕ: ನೀಚ ಜನರ ಸಹವಾಸ, ಎಲ್ಲಾ ಕೆಲಸಕಾರ್ಯಗಳಲ್ಲಿ ವಿಘ್ನ, ಮನಃ ಕ್ಲೇಶ, ಆಕಸ್ಮಿಕ ನಷ್ಟ, ಮನಸ್ಸಿಗೆ ಅಶಾಂತಿ.

ಸಿಂಹ: ತಂದೆ-ತಾಯಿಯರಲ್ಲಿ ವಾತ್ಸಲ್ಯ, ಎಷ್ಟೇ ಹಣ ಬಂದರು ಉಳಿಯುವುದಿಲ್ಲ, ಅಧಿಕ ಖರ್ಚು, ಕುಲದೇವರ ಆರಾಧನೆಯಿಂದ ಅನುಕೂಲ.

ಕನ್ಯಾ: ಶತ್ರುಭಯ, ಮನಸ್ಸಿನಲ್ಲಿ ಗೊಂದಲ, ಉದ್ಯೋಗದಲ್ಲಿ ಬಡ್ತಿ, ಅನಾರೋಗ್ಯ, ಋಣಭಾದೆ, ಮಕ್ಕಳಿಗಾಗಿ ಅಧಿಕ ಧನವ್ಯಯ.

ತುಲಾ: ಹಿತಶತ್ರುಗಳಿಂದ ತೊಂದರೆ, ಮನಸ್ತಾಪ, ಅನಾರೋಗ್ಯ, ದಾಯಾದಿ ಕಲಹ, ಅಲ್ಪ ಕಾರ್ಯಸಿದ್ಧಿ, ಪರಸ್ಥಳ ವಾಸ.

ವೃಶ್ಚಿಕ: ಸ್ವಜನರಲ್ಲಿ ಮನ್ನಣೆ, ಪಾಪಕಾರ್ಯ ಮಾಡುವಿರಿ, ದುಃಖದಾಯಕ ಪ್ರಸಂಗಗಳು, ಕೆಲಸ ಕಾರ್ಯಗಳಲ್ಲಿ ತೊಂದರೆ.

ಧನಸ್ಸು: ಶೀತ ಸಂಬಂಧ ರೋಗಗಳು, ಅನಾರೋಗ್ಯ, ವಿರೋಧಿಗಳಿಂದ ತೊಂದರೆ, ಮನಸ್ಸಿಗೆ ಬೇಸರ, ಮನಕ್ಲೇಷ.

ಮಕರ: ವ್ಯಾಪಾರದಲ್ಲಿ ಧನಲಾಭ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಲಾಭ, ಶುಭ ಸುದ್ದಿಯನ್ನು ಕೇಳುವಿರಿ.

ಕುಂಭ: ಸ್ಥಿರಾಸ್ತಿ ಸಂಪಾದನೆ, ಚಂಚಲ ಮನಸ್ಸು, ಧನವ್ಯಯ, ದೂರ ಪ್ರಯಾಣ, ಬಂಧುಗಳಲ್ಲಿ ದ್ವೇಷ, ಸಲ್ಲದ ಅಪವಾದ.

ಮೀನ: ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ಅಲ್ಪ ಲಾಭ, ದಾರಿದ್ರ್ಯ, ದುಷ್ಟಬುದ್ಧಿ, ದ್ರವ್ಯನಾಶ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago