Featured

13- 07-2022 : ಇಂದಿನ ದಿನ ಭವಿಷ್ಯ -Vishwanews24

13- 07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದೃಷ್ಟಿ ದೋಷದಿಂದ ಸಮಸ್ಯೆ, ಇಷ್ಟ ವಸ್ತುಗಳ ಖರೀದಿ, ಮನಕ್ಲೇಶ, ಆರ್ಥಿಕ ಸಂಕಷ್ಟ, ರೋಗಭಾದೆ.

ವೃಷಭ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಕೆಲಸ ಕಾರ್ಯಗಳಲ್ಲಿ ತೊಂದರೆ, ಆರೋಗ್ಯ ಸಮಸ್ಯೆ, ಮಿತ್ರ ದ್ರೋಹ ವಂಚನೆ.

ಮಿಥುನ: ಚೋರ ಭಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಶತ್ರು ಭಾದೆ, ಅನಗತ್ಯ ಖರ್ಚು, ತಾಳ್ಮೆಯಿಂದ ವರ್ತಿಸಿ.

ಕಟಕ: ಹಣಕಾಸಿನ ವಿಷಯದಲ್ಲಿ ಕಲಹ, ಪತಿ ಪತ್ನಿಯರಲ್ಲಿ ಕಲಹ, ಋಣ ಭಾದೆಯಿಂದ ಮುಕ್ತಿ.

ಸಿಂಹ: ಅತಿಯಾದ ನೋವು, ಎಲ್ಲಿ ಹೋದರೂ ಅಶಾಂತಿ, ಕೆಲಸದಲ್ಲಿ ಜವಾಬ್ದಾರಿ, ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ.

ಕನ್ಯಾ: ಮಾತೃವಿನಿಂದ ಶುಭ ಹಾರೈಕೆ, ಆರೋಗ್ಯದಲ್ಲಿ ಏರುಪೇರು, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಇಷ್ಟಾರ್ಥಸಿದ್ಧಿ.

ತುಲಾ: ವಾಣಿಜ್ಯ ರಂಗದವರಿಗೆ ಲಾಭ, ಕುಟುಂಬ ಸೌಖ್ಯ,ಉತ್ತಮ ಪ್ರಗತಿ, ವಿಪರೀತ ಖರ್ಚು ವೆಚ್ಚಗಳು.

ವೃಶ್ಚಿಕ: ಆಲಸ್ಯ ಮನೋಭಾವ, ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಸ್ತ್ರೀಯರಿಗೆ ಶುಭ.

ಧನಸ್ಸು: ಯತ್ನ ಕಾರ್ಯಾನುಕೂಲ, ಮಿತ್ರರೊಡನೆ ಕಲಹ,ಅಧಿಕ ತಿರುಗಾಟ, ಷೇರು ವ್ಯವಹಾರಗಳಲ್ಲಿ ನಷ್ಟ.

ಮಕರ: ಪ್ರಯತ್ನ ಪಟ್ಟರೆ ಉತ್ತಮ ಫಲ ಸಿಗುತ್ತೆ, ವಕೀಲರಿಗೆ ಕಾರ್ಯಸಿದ್ಧಿ, ಆರೋಗ್ಯ ವೃದ್ಧಿ.

ಕುಂಭ: ಹಣಕಾಸಿನ ವಿಷಯದಲ್ಲಿ ಕಲಹ, ಮಾತಾಪಿತರಲ್ಲಿ ವಾತ್ಸಲ್ಯ, ಸಲ್ಲದ ಅಪವಾದ,ಹಿರಿಯರ ಸಲಹೆ.

ಮೀನ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಾಳ್ಮೆ ಅಗತ್ಯ, ಕೆಲಸ ಕಾರ್ಯಗಳಲ್ಲಿ ಜಯ, ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

5 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago