Featured

13- 07-2022 : ಇಂದಿನ ದಿನ ಭವಿಷ್ಯ -Vishwanews24

13- 07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದೃಷ್ಟಿ ದೋಷದಿಂದ ಸಮಸ್ಯೆ, ಇಷ್ಟ ವಸ್ತುಗಳ ಖರೀದಿ, ಮನಕ್ಲೇಶ, ಆರ್ಥಿಕ ಸಂಕಷ್ಟ, ರೋಗಭಾದೆ.

ವೃಷಭ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಕೆಲಸ ಕಾರ್ಯಗಳಲ್ಲಿ ತೊಂದರೆ, ಆರೋಗ್ಯ ಸಮಸ್ಯೆ, ಮಿತ್ರ ದ್ರೋಹ ವಂಚನೆ.

ಮಿಥುನ: ಚೋರ ಭಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಶತ್ರು ಭಾದೆ, ಅನಗತ್ಯ ಖರ್ಚು, ತಾಳ್ಮೆಯಿಂದ ವರ್ತಿಸಿ.

ಕಟಕ: ಹಣಕಾಸಿನ ವಿಷಯದಲ್ಲಿ ಕಲಹ, ಪತಿ ಪತ್ನಿಯರಲ್ಲಿ ಕಲಹ, ಋಣ ಭಾದೆಯಿಂದ ಮುಕ್ತಿ.

ಸಿಂಹ: ಅತಿಯಾದ ನೋವು, ಎಲ್ಲಿ ಹೋದರೂ ಅಶಾಂತಿ, ಕೆಲಸದಲ್ಲಿ ಜವಾಬ್ದಾರಿ, ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ.

ಕನ್ಯಾ: ಮಾತೃವಿನಿಂದ ಶುಭ ಹಾರೈಕೆ, ಆರೋಗ್ಯದಲ್ಲಿ ಏರುಪೇರು, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಇಷ್ಟಾರ್ಥಸಿದ್ಧಿ.

ತುಲಾ: ವಾಣಿಜ್ಯ ರಂಗದವರಿಗೆ ಲಾಭ, ಕುಟುಂಬ ಸೌಖ್ಯ,ಉತ್ತಮ ಪ್ರಗತಿ, ವಿಪರೀತ ಖರ್ಚು ವೆಚ್ಚಗಳು.

ವೃಶ್ಚಿಕ: ಆಲಸ್ಯ ಮನೋಭಾವ, ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಸ್ತ್ರೀಯರಿಗೆ ಶುಭ.

ಧನಸ್ಸು: ಯತ್ನ ಕಾರ್ಯಾನುಕೂಲ, ಮಿತ್ರರೊಡನೆ ಕಲಹ,ಅಧಿಕ ತಿರುಗಾಟ, ಷೇರು ವ್ಯವಹಾರಗಳಲ್ಲಿ ನಷ್ಟ.

ಮಕರ: ಪ್ರಯತ್ನ ಪಟ್ಟರೆ ಉತ್ತಮ ಫಲ ಸಿಗುತ್ತೆ, ವಕೀಲರಿಗೆ ಕಾರ್ಯಸಿದ್ಧಿ, ಆರೋಗ್ಯ ವೃದ್ಧಿ.

ಕುಂಭ: ಹಣಕಾಸಿನ ವಿಷಯದಲ್ಲಿ ಕಲಹ, ಮಾತಾಪಿತರಲ್ಲಿ ವಾತ್ಸಲ್ಯ, ಸಲ್ಲದ ಅಪವಾದ,ಹಿರಿಯರ ಸಲಹೆ.

ಮೀನ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಾಳ್ಮೆ ಅಗತ್ಯ, ಕೆಲಸ ಕಾರ್ಯಗಳಲ್ಲಿ ಜಯ, ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ.

Vishwa News 24

Recent Posts

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

9 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

12 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

13 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

14 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

16 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

16 hours ago