ಮೇಷ: ದೃಷ್ಟಿ ದೋಷದಿಂದ ಸಮಸ್ಯೆ, ಇಷ್ಟ ವಸ್ತುಗಳ ಖರೀದಿ, ಮನಕ್ಲೇಶ, ಆರ್ಥಿಕ ಸಂಕಷ್ಟ, ರೋಗಭಾದೆ.
ವೃಷಭ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಕೆಲಸ ಕಾರ್ಯಗಳಲ್ಲಿ ತೊಂದರೆ, ಆರೋಗ್ಯ ಸಮಸ್ಯೆ, ಮಿತ್ರ ದ್ರೋಹ ವಂಚನೆ.
ಮಿಥುನ: ಚೋರ ಭಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಶತ್ರು ಭಾದೆ, ಅನಗತ್ಯ ಖರ್ಚು, ತಾಳ್ಮೆಯಿಂದ ವರ್ತಿಸಿ.
ಕಟಕ: ಹಣಕಾಸಿನ ವಿಷಯದಲ್ಲಿ ಕಲಹ, ಪತಿ ಪತ್ನಿಯರಲ್ಲಿ ಕಲಹ, ಋಣ ಭಾದೆಯಿಂದ ಮುಕ್ತಿ.
ಸಿಂಹ: ಅತಿಯಾದ ನೋವು, ಎಲ್ಲಿ ಹೋದರೂ ಅಶಾಂತಿ, ಕೆಲಸದಲ್ಲಿ ಜವಾಬ್ದಾರಿ, ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ.
ಕನ್ಯಾ: ಮಾತೃವಿನಿಂದ ಶುಭ ಹಾರೈಕೆ, ಆರೋಗ್ಯದಲ್ಲಿ ಏರುಪೇರು, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಇಷ್ಟಾರ್ಥಸಿದ್ಧಿ.
ತುಲಾ: ವಾಣಿಜ್ಯ ರಂಗದವರಿಗೆ ಲಾಭ, ಕುಟುಂಬ ಸೌಖ್ಯ,ಉತ್ತಮ ಪ್ರಗತಿ, ವಿಪರೀತ ಖರ್ಚು ವೆಚ್ಚಗಳು.
ವೃಶ್ಚಿಕ: ಆಲಸ್ಯ ಮನೋಭಾವ, ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಸ್ತ್ರೀಯರಿಗೆ ಶುಭ.
ಧನಸ್ಸು: ಯತ್ನ ಕಾರ್ಯಾನುಕೂಲ, ಮಿತ್ರರೊಡನೆ ಕಲಹ,ಅಧಿಕ ತಿರುಗಾಟ, ಷೇರು ವ್ಯವಹಾರಗಳಲ್ಲಿ ನಷ್ಟ.
ಮಕರ: ಪ್ರಯತ್ನ ಪಟ್ಟರೆ ಉತ್ತಮ ಫಲ ಸಿಗುತ್ತೆ, ವಕೀಲರಿಗೆ ಕಾರ್ಯಸಿದ್ಧಿ, ಆರೋಗ್ಯ ವೃದ್ಧಿ.
ಕುಂಭ: ಹಣಕಾಸಿನ ವಿಷಯದಲ್ಲಿ ಕಲಹ, ಮಾತಾಪಿತರಲ್ಲಿ ವಾತ್ಸಲ್ಯ, ಸಲ್ಲದ ಅಪವಾದ,ಹಿರಿಯರ ಸಲಹೆ.
ಮೀನ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಾಳ್ಮೆ ಅಗತ್ಯ, ಕೆಲಸ ಕಾರ್ಯಗಳಲ್ಲಿ ಜಯ, ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…